3
June, 2026

A News 365Times Venture

3
Wednesday
June, 2026

A News 365Times Venture

ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ

Date:

ನವದೆಹಲಿ,ಜೂನ್,2,2026 (www.justkannada.in):  ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು ಬಿಜೆಪಿಗೆ  ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿಯಲ್ಲಿ ಅಣ್ಣಾಮಲೈ ಅವರು ಬಿಜೆಪಿ ವರಿಷ್ಠರನ್ನ ಭೇಟಿಯಾಗಿದ್ದು ಈ ವೇಳೆ ವರಿಷ್ಠರ ಮನವೊಲಿಕೆ ವಿಫಲವಾಗಿದೆ.  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ಅಣ್ಣಾಮಲೈ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈ ಮೂಲಕ  ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಜೂನ್ 4 ರಂದು ತಮ್ಮ ಹುಟ್ಟುಹಬ್ಬದಂದು ಅಣ್ಣಾಮಲೈ ಮುಂದಿನ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಣ್ಣಾಮಲೈ ಈ ಹಿಂದೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.

Key words: Annamalai,  resigns, BJP, Tamilnadu

The post ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಡಿ.ಕೆ...

ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ...

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ...

ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ...