ಹುಬ್ಬಳ್ಳಿ,ಆಗಸ್ಟ್,5,2026 (www.justkannada.in): ಬಿಜೆಪಿಯವರು ಚುನಾವಣೆಗೆ ಹೋದರೆ ಖಂಡಿತ ಸೋಲುತ್ತಾರೆ ಎಂದು ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದರು.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ್ ಲಾಡ್, Zen Zಯಿಂದ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರು ಚುನಾವಣೆಗೆ ಹೋದರೆ ಸೋಲನುಭವಿಸುವುದು ಖಚಿತ ಎಂದರು.
ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆಗೂ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆಗೆ ವ್ಯತ್ಯಾಸವಿದೆ. ಎಸ್ ಐಆರ್ ಬಗ್ಗೆ ನಾವು ಮಾಡುತ್ತಿರುವ ಆರೋಪಕ್ಕೆ ಅಂಕಿ ಸಂಖ್ಯೆಗಳಿವೆ. ಆದರೆ ದೇಶದ ಪ್ರಧಾನಿ ಮೋದಿ ಯಾವುದಕ್ಕೂ ಉತ್ತರ ನೀಡುತ್ತಿಲ್ಲ ಎಂದು ಕಿಡಿಕಾರಿದರು.
Key words: BJP, Election, will, definitely, lose, Minister, Santosh Lad
The post ಬಿಜೆಪಿಯವರು ಚುನಾವಣೆಗೆ ಹೋದ್ರೆ ಖಂಡಿತ ಸೋಲು- ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




