8
July, 2025

A News 365Times Venture

8
Tuesday
July, 2025

A News 365Times Venture

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

Date:

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು ಹೋಗಿದ್ದರು. ಆದರೆ ಮತ್ತೆ ಯಾಕೆ ಬಿಜೆಪಿಗೆ ಬಂದರು ಗೊತ್ತಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಅಸಮಾಧಾನ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಜನ್ಮದಿನ ಕಾರ್ಯಕ್ರಮದಲ್ಲಿ ಬಿಜೆಪಿಯ ರೆಬಲ್ಸ್ ಟೀಮ್ ನಾಯಕರು ಭಾಗಿಯಾಗಿದ್ದರು. ಈ ವೇಳೆ  ಮಾತನಾಡಿದ ಅರವಿಂದ ಲಿಂಬಾವಳಿ ಅವರು, ಯಡಿಯೂರಪ್ಪ ಪಕ್ಷ ಬಿಟ್ಟು ಹೋಗಿದ್ದರು.ಅವರು ಮತ್ತೆ ಯಾಕೆ ಬಂದರೋ ಗೊತ್ತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಕದವನ್ನ ತಟ್ಟುತ್ತಿದ್ದರು. ಇದನ್ನು ತಡೆದು, ಮತ್ತೆ ಬಿಎಸ್ ವೈರನ್ನ ಮುಖ್ಯಮಂತ್ರಿ ಮಾಡಿದ್ದು ಸಿದ್ದೇಶ್ವರ ಅವರು. ಶಿಕಾರಿಪುರದಲ್ಲಿ ಗೆಲುವು ಸಾಧಿಸಲು ಸಿದ್ದೇಶ್ವರ್ ಅವರೇ ಕಾರಣ ಎಂದರು.

ಅನಂತಕುಮಾರ್ ಅವರೊಂದಿಗೆ ಸಮಸ್ಯೆ ಎದುರಾದಾಗ ನಾವು ಸಂಪರ್ಕ ಮಾಡುತ್ತಿದ್ದದ್ದು ಸಿದ್ದೇಶ್ವರ ಅವರನ್ನೇ. ಅವರ ಮೂಲಕ ಮಾತನಾಡಿಸಿ ರಾಜ್ಯ ಮಟ್ಟದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ಆದರೆ ಜತೆಗೆ ನಿಂತ ಸ್ನೇಹಿತನನ್ನು ಯಡಿಯೂರಪ್ಪ ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಬೇಸರವಿದೆ ಎಂದು ಅರವಿಂದ ಲಿಂಬಾವಳಿ ಕಿಡಿಕಾರಿದರು.vtu

Key words: BJP, BSY, Aravind Limbavali, Davanagere

The post ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ

ಮೈಸೂರು,ಜುಲೈ,8,2025 (www.justkannada.in):  ಸಚಿವ ಶಿವರಾಜ ತಂಗಡಗಿ ಅವರು ಗಾಣಿಗ ಸ್ವಾಮೀಜಿಯ ಮಠದ...

ಜನೌಷಧ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು, ಜುಲೈ, 8,2025 (www.justkannada.in):  ರಾಜ್ಯದಲ್ಲಿ  ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ, ಚರ್ಚಿಸಲು ಇದು ಸಮಯವಲ್ಲ – ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,8,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ...

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...