26
August, 2026

A News 365Times Venture

26
Wednesday
August, 2026

A News 365Times Venture

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆ, ಯಾವುದೇ ಅನುಮಾನವೇ ಬೇಡ- ಎಂ.ಪಿ ರೇಣುಕಾಚಾರ್ಯ

Date:

ಶಿವಮೊಗ್ಗ,ಜುಲೈ,8,2025 (www.justkannada.in): ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಯಾವುದೇ ಅನುಮಾನವೇ ಬೇಡ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಬಿ.ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದ್ದು ಹೈಕಮಾಂಡ್ ಹಲವು ಹೋರಾಟ ಯಶಸ್ವಿಯಾಗಿ ರೂಪಿಸಿಕೊಂಡು ಬರುತ್ತಿದ್ದಾರೆ ವಿಜಯೇಂದ್ರ ಸಮರ್ಥ ನಾಯಕ ಕಿರಿಯವಯಸ್ಸಿನಲ್ಲಿ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ. ಹೀಗಾಗಿ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ರೀತಿಯ ಅನುಮಾನವೇ ಇಲ್ಲ ಎಂದರು.

ಇದೇ ವೇಳೆ ಕಾಂಗ್ರೆಸ್ ಗೆ ಕುಟುಕಿದ ಎಂ.ಪಿ ರೇಣುಕಾಚಾರ್ಯ, ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಫೈಟ್ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಗೊಂದಲಗಳಿವೆ ರಾಜ್ಯಕ್ಕೆ ರಣದೀಪ ಸಿಂಗ್ ಸುರ್ಜೆವಾಲಾ ಪದೇ ಪದೇ ಬಂದು ಸಭೆ ನಡೆಸುತ್ತಿದ್ದಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ, ಈ ಕಾಂಗ್ರೆಸ್ ಸರ್ಕಾರ ಪತನ ಅಷ್ಟೇ ಸತ್ಯ ಎಂದು ಹೇಳಿದರು.vtu

Key words: Vijayendra, continue, BJP, state president, MP Renukacharya

The post ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆ, ಯಾವುದೇ ಅನುಮಾನವೇ ಬೇಡ- ಎಂ.ಪಿ ರೇಣುಕಾಚಾರ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...