6
August, 2026

A News 365Times Venture

6
Thursday
August, 2026

A News 365Times Venture

ಬಿಡದಿ ಟೌನ್ ಶಿಪ್ ವಿರುದ್ದ ವಿಧಾನಸೌಧದ ಒಳಗೆ ಹೊರಗೆ ಜಂಟಿಯಾಗಿ ಹೋರಾಟ- ಆರ್.ಅಶೋಕ್

Date:

ನವದೆಹಲಿ,ಆಗಸ್ಟ್,5,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ ವಿರುದ್ದ ವಿಧಾನಸೌಧದ ಒಳಗೆ ಹೊರಗೆ ಬಿಜೆಪಿ- ಜೆಡಿಎಸ್  ಜಂಟಿಯಾಗಿ ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ವಿಧಾನ ಮಂಡಲ ಅಧೀವೇಶನದಲ್ಲಿ ಹೋರಾಟದ ಬಗ್ಗೆ ಚರ್ಚಿಸಿದ್ದೇವೆ.  ಹೆಚ್ ಡಿಕೆ ಜೊತೆ ಬೊಮ್ಮಾಯಿ, ಪಿಸಿ ಮೋಹನ್ ಚರ್ಚೆ ಮಾಡಿದ್ದೇವೆ. ವಿಧಾನ ಮಂಡಲ ಅಧಿವೇಶನಕ್ಕೂ ಮೊದಲು ಹೋರಾಟದ ಚರ್ಚೆ ಮಾಡಿದ್ದೇವೆ ಎಂದರು.

ರಾಜ್ಯದಲ್ಲಿ ಹೊಸ ಸಿಎಂ ಬಂದರೂ ಯಾವುದೇ ಬದಲಾವಣೆ ಆಗಿಲ್ಲ.  ಸಿಎಂ ಬದಲಾದರೂ ಏನು ಬದಲಾಗಿಲ್ಲ ಲಂಚ ತಾಂಡವಾಡುತ್ತಿದೆ. ದೆಹಲಿಗೆ ಹಣ ಕೊಡದಿದ್ದರಿಂದ ಸಚಿವನಾಗಿಲ್ಲವೆಂದು ಕಾಂಗ್ರೆಸ್ ನ ಕೆಲವು ಶಾಸಕರು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಬಿಡದಿ ಲ್ಯಾಂಡ್ ಸ್ಕ್ಯಾಮ್ ಮಾಡಲು ಡಿಕೆ ಶಿವಕುಮಾರ್ ನಿರ್ಧರಿಸಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆ ವಿರುದ್ದ ಹೋರಾಟ ಮಾಡಿದ್ದೇವೆ.  ಟೌನ್ ಶಿಪ್ ವಿರುದ್ದ ಜೆಡಿಎಸ್ ಕೂಡ ಹೋರಾಟ ಮಾಡಿದೆ. ವಿಧಾನಸೌಧದ ಒಳಗೆ ಹೊರಗೆ ಜಂಟಿಯಾಗಿ ಹೋರಾಟ ಮಾಡುತ್ತೇವೆ ಎಂದು ಆರ್.ಅಶೋಕ್ ತಿಳಿಸಿದರು.

Key words: Joint struggle, Vidhana Soudha, against, Bidadi Township, R. Ashok

The post ಬಿಡದಿ ಟೌನ್ ಶಿಪ್ ವಿರುದ್ದ ವಿಧಾನಸೌಧದ ಒಳಗೆ ಹೊರಗೆ ಜಂಟಿಯಾಗಿ ಹೋರಾಟ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂಲಸೌಕರ್ಯಗಳೊಂದಿಗೆ ಬೀದರ್ ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಬೀದರ್,ಆಗಸ್ಟ್,5,2026 (www.justkannada.in):  ಬೀದರ್ ನಗರದ ಸಮಗ್ರ ಅಭಿವೃದ್ಧಿ, ನಾಗರಿಕರ ಮೂಲಭೂತ ಸೌಕರ್ಯ...

ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ:  ವಾಪಸ್ ಪಡೆದ ‘ಕೈ’ ಶಾಸಕ

ಬೆಂಗಳೂರು,ಆಗಸ್ಟ್,5,2026 (www.justkannada.in): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ  ತಮಗೆ ಮಂತ್ರಿಗಿರಿ ಸಿಗದ...

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ  ಕೇಂದ್ರ ಸಚಿವ HDK

ನವದೆಹಲಿ,5 ,ಆಗಸ್ಟ್‌. 2026 (www.justkannada.in): 2026ರ ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟದ ಮಹಿಳೆಯರ...

ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಆರ್. ಪಾಟೀಲ್

ಕಲಬುರಗಿ,ಆಗಸ್ಟ್,5,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ  ವೇಳೆ ಸಚಿವ ಸ್ಥಾನ...