10
August, 2026

A News 365Times Venture

10
Monday
August, 2026

A News 365Times Venture

ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್

Date:

ಬೆಂಗಳೂರು,8,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ  ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಪಾದಯಾತ್ರೆಯಲ್ಲಿ ಭಾಗಿಯಾಗಲು ಕಾರ್ಯಕರ್ತರಿಗೆ ಕರೆ ನೀಡುತ್ತೇವೆ. ಬೆಂಗಳೂರಿನಲ್ಲಿ ಬಿಜೆಪಿ ಜೆಡಿಎಸ್ ಒಟ್ಟಾಗಿ ಸಮಾವೇಶ ಮಾಡುತ್ತೇವೆ ಸಮನ್ವಯ ಸಮಿತಿ ಬಗ್ಗೆ ಇನ್ನು ಎರಡು ಮೂರು ದಿನಗಳಲ್ಲಿ ತೀರ್ಮಾನ ಆಗುತ್ತದೆ. ಎಂದರು.

ಜಿಲ್ಲೆ ಮಟ್ಟದಲ್ಲಿ ಕೂಡ ಒಟ್ಟಿಗೆ ಹೋರಾಟ ಮಾಡುತ್ತೇವೆ. ನಾಗೇಂದ್ರ ವಿರುದ್ದ ಹೋರಾಟದ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ. ಜಂಟಿ ಶಾಸಕಾಂಗ ಸಭೆ ಕರೆಯುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಆರ್. ಅಶೋಕ್ ತಿಳಿಸಿದರು.

Key words: BJP-JDS , fight, against, Bidadi Township, R. Ashok

The post ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೊರಟ್ಟಿ ಹೃದಯ ವೈಶಾಲ್ಯತೆ ಶ್ಲಾಘನೀಯ: ಬದಲಿ ವ್ಯವಸ್ಥೆವರೆಗೂ ಅವರನ್ನೇ ಮುಂದುವರಿಸಲು ಶಿಫಾರಸ್ಸು- ಸಿಎಂ ಡಿಕೆಶಿ

ಬೆಂಗಳೂರು, ಆಗಸ್ಟ್,7,2026 (www.justkannada.in):  ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ...

ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್

ಬೆಂಗಳೂರು,ಆಗಸ್ಟ್,7,2026 (www.justkannada.in):  ರಕ್ಷಣಾ ಉದ್ಯಮದಲ್ಲಿ ಹೆಸರು ಮಾಡಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು...

ಆ.13ರ  ಬಂದ್ ಮುಂದೂಡುವುದು ಸೂಕ್ತ – ಕುರುಬೂರು ಶಾಂತಕುಮಾರ್

ಮೈಸೂರು,ಆಗಸ್ಟ್,7,2026 (www.justkannada.in):  ತಮಿಳುನಾಡಿಗೆ ನೀರು ಬಿಡುದಂತೆ ಆಗ್ರಹಿಸಿ ಆಗಸ್ಟ್ 13 ರಂದು...

ಎರಡು ದಿನ ಕಳೆದ್ರೆ ಎಲ್ಲರೂ ಸುಮ್ಮನಾಗ್ತಾರೆ- ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ,ಆಗಸ್ಟ್,7,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿದ...