30
April, 2026

A News 365Times Venture

30
Thursday
April, 2026

A News 365Times Venture

ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ: ಅಪರೇಷನ್ ಸಿಂಧೂರ ಬಗ್ಗೆ ‘ಕೈ’ ಶಾಸಕ ಟೀಕೆ

Date:

ಕೋಲಾರ,ಮೇ,16,2025 (www.justkannada.in):  ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ. ನೂರು ಜನರನ್ನ ಹೊಡೆದಿದ್ದು ಕನ್ಫರ್ಮ್ ಆಗಿಲ್ಲ ಎಂದು ಹೇಳುವ ಮೂಲಕ ಅಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕೊತ್ತೂರು ಮಂಜುನಾಥ್,  26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ? ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ? ಅಂತ ಬೇಸರ ವ್ಯಕ್ತಪಡಿಸಿದರು.

ನಮ್ಮ ದೇಶಕ್ಕೆ ಬಂದು ನಮ್ಮನ್ನ ಹೊಡೆದು ತಪ್ಪಿಸಿಕೊಂಡು ಹೋಗ್ತಾರೆ ಅಂದ್ರೆ ನಮ್ಮ ಭದ್ರತಾ ವೈಪಲ್ಯ, ಗಡಿಯಲ್ಲಿ ಸೇನೆ ಏನ್ ಮಾಡುತ್ತಿತ್ತು? ನೂರು ಜನರನ್ನ ಹೊಡೆದಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಅದು ಕನ್ಫರ್ಮ್ ಆಗಿಲ್ಲ.  ಉಗ್ರರೇ ಬಂದ್ರಾ..? ಇವರೇ ಕರೆಸಿದ್ರಾ ಚರ್ಚೆಯಾಗಲಿ. ಡಿಬೇಟ್ ಗೆ ಬರಲಿ .  4  ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ಟರೇ ಬೇರೇನು ಮಾಡಿಲ್ಲ. ಉಗ್ರರು ಗಡಿ ದಾಟಿ ಬಂದಾಗ ನಮ್ಮ ಸೈನಿಕರು ಎಲ್ಲಿದ್ರು..? ಎಂದು ಕೊತ್ತೂರು ಮಂಜುನಾಥ್ ಪ್ರಶ್ನಿಸಿದ್ದಾರೆ.

Key words: congress MLA, Kottur Manjunath, criticizes, Operation Sindhur

The post ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ: ಅಪರೇಷನ್ ಸಿಂಧೂರ ಬಗ್ಗೆ ‘ಕೈ’ ಶಾಸಕ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್...

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7 ಮಂದಿ...

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...