18
April, 2026

A News 365Times Venture

18
Saturday
April, 2026

A News 365Times Venture

ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್

Date:

ಮಂಗಳೂರು,ಏಪ್ರಿಲ್,10,2026 (www.justkannada.in): ಉಪಚುನಾವಣೆಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಾಯಕತ್ವ  ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.  ನಾಯಕತ್ವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ.  ನಾಯಕತ್ವ ಬಗ್ಗೆ ನಾವು ಚರ್ಚೆ ಮಾಡುವ ಅನಿವಾರ್ಯತೆ ಇಲ್ಲ ಎಂದರು.

ಉಪಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುವ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಎಲ್ಲಾ ವರ್ಗದವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ.  ನಮ್ಮಲ್ಲೂ ಯಾರನ್ನೂ ದೂರ ಮಾಡುವ ಪ್ರಶ್ನೆ ಇಲ್ಲ. ದಾವಣಗೆರೆಯಲ್ಲಿ ಹೆಚ್ಚುಮತಗಳ ಅಂತರದಲ್ಲಿ ಸಮರ್ಥ್ ಗೆಲ್ಲುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Key words: By-election, leadership change, Minister, Dinesh Gundu Rao

The post ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಮಸೂದೆ ಸೋಲು: ಪ್ರಜಾಪ್ರಭುತ್ವ, ವಿಪಕ್ಷಗಳ ಏಕತೆಯ ಗೆಲುವು- ಪ್ರಿಯಾಂಕ ಗಾಂಧಿ

ನವದೆಹಲಿ, ಏಪ್ರಿಲ್,18,2026 (www.justkannada.in): ಮಹಿಳಾ ಮೀಸಲಾತಿ ಮಸೂದೆ ಸೋತಿರುವುದು ಸಂವಿಧಾನ, ಪ್ರಜಾಪ್ರಭುತ್ವ...

 ಸಚಿವ ಸ್ಥಾನದಿಂದ ಜಮೀರ್ ಇಳಿಸೋದು ಕೇವಲ ಊಹಾಪೋಹ- ದಿನೇಶ್ ಗುಂಡೂರಾವ್

ಮಂಗಳೂರು,ಏಪ್ರಿಲ್,18,2026 (www.justkannada.in):  ಸಚಿವ ಸ್ಥಾನದಿಂದ ಜಮೀರ್ ಅಹ್ಮದ್ ಖಾನ್ ಅವರನ್ನ ಕೆಳಗಿಳಿಸುತ್ತಾರೆಂಬುದು...

ಕುವೆಂಪು ವಿವಿಯಲ್ಲಿ ಅನುದಾನ ದುರುಪಯೋಗ ಪ್ರಕರಣ: ತನಿಖೆಗೆ ಸಮಿತಿ ನೇಮಕ

ಬೆಂಗಳೂರು, ಏಪ್ರಿಲ್,18, 2026 (www.justkannada.in): ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯಗಳಿಗಾಗಿ...

ಕಾಂಗ್ರೆಸ್ ರಕ್ತದಲ್ಲೇ ಮಹಿಳಾ ವಿರೋಧಿಯ ನೀತಿ ಇದೆ- ಆರ್.ಅಶೋಕ್ ಕಿಡಿ

ಬೆಂಗಳೂರು ,ಏಪ್ರಿಲ್,9,2026 (www.justkannada.in):  ಇದು ಕೇವಲ ಮಸೂದೆಗೆ ವಿರೋಧವಲ್ಲ ಇದು ಕಾಂಗ್ರೆಸ್...