5
July, 2025

A News 365Times Venture

5
Saturday
July, 2025

A News 365Times Venture

ಭೂ ಸ್ವಾಧೀನ: ಕಾನೂನು ತೊಡಕು ನಿವಾರಿಸಿ ರೈತರೊಂದಿಗೆ ಸಭೆ-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಜುಲೈ, 4,2025 (www.justkannada.in): ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ  ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಎಂ ಎಲ್ ಸಿ ರವಿಕುಮಾರ್  ವಿರುದ್ದ ಪೊಲೀಸ್ ಕ್ರಮ

ಎಂ ಎಲ್ ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,  ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ  ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.vtu

Key words: Land Acquisition, Meeting, Farmers, CM Siddaramaiah

The post ಭೂ ಸ್ವಾಧೀನ: ಕಾನೂನು ತೊಡಕು ನಿವಾರಿಸಿ ರೈತರೊಂದಿಗೆ ಸಭೆ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

5 ಹುಲಿಗಳ ಸಾವು ಕೇಸ್: ಮೂವರು ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

ಬೆಂಗಳೂರು, ಜುಲೈ,4,2025 (www.justkannada.in):  ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ...

MLC ರವಿಕುಮಾರ್ ಗೆ ರಿಲೀಫ್: ಜುಲೈ 8ರವರೆಗೆ ಬಂಧನ ಬೇಡ ಎಂದ ಹೈಕೋರ್ಟ್

ಬೆಂಗಳೂರು,ಜುಲೈ,4,2025 (www.justkannada.in):  ಸಿಎಸ್ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ...

ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಎನ್.ಚಲುವರಾಯಸ್ವಾಮಿ

ಮೈಸೂರು ಜುಲೈ, 4,2025 (www.justkannada.in): ಕ್ಷೇತ್ರ ಭೇಟಿಯಲ್ಲಿ,ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ,ಕರ್ತವ್ಯ...

ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಜನಸ್ಪಂದನ ಆಯೋಜನೆ-ಸಚಿವ ಹೆಚ್ ಸಿ ಮಹದೇವಪ್ಪ

ಮೈಸೂರು,ಜುಲೈ,4,2025 (www.justkananda.in): ಮೂರು ತಿಂಗಳಿಗೆ ಒಂದು ಬಾರಿ ಕೆ.ಡಿ.ಪಿ ಸಭೆ ಹಾಗೂ...