30
July, 2025

A News 365Times Venture

30
Wednesday
July, 2025

A News 365Times Venture

ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ಭ‍್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ರಾಯರೆಡ್ಡಿ ಹೇಳಿಕೆಯಿಂದ ಮುಜುಗರ ಆಗಿದೆ.  ಸಿಎಂ ಸಿದ್ದರಾಮಯ್ಯ , ಕಾಂಗ್ರೆಸ್ ವರಿಷ್ಠರು ಎಐಐಸಿ ಅಧ್ಯಕ್ಷರು ಗಮನಿಸುತ್ತಾರೆ.  ಖಂಡಿತವಾಗಿ ಬಸವರಾಜ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.

ಬಸವರಾಜ ರಾಯರೆಡ್ಡಿ ಯಾರ ವಿರುದ್ದ ಆರೋಪ ಮಾಡಿದ್ರು ಹೇಳಲಿ ಎಂದು ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದರು.

Key words: Corruption, statement, Action, MLA, Basavaraj Rayareddy, Minister, M.B. Patil

The post ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...