24
June, 2026

A News 365Times Venture

24
Wednesday
June, 2026

A News 365Times Venture

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

Date:

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟರೇ ಹಲವೆಡೆ ಮರ, ವಿದ್ಯುತ್ ಕಂಬಳ ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ  ಬೆಂಗಳೂರಿನಲ್ಲಿ ಸುರಿದ ಮಳೆರಾಯ ಭಾರಿ ಅವಾಂತರ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಗರ ಪ್ರದಕ್ಷಿಣೆ ಹಾಕಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.

ನಾಳೇ  ಬೆಂಗಳೂರು ಸಿಟಿ ರೌಂಡ್ಸ್ ಹಾಕಲಿರುವ ಡಿಸಿಎಂ ಡಿಕೆ ಶಿವಕುಮಾರ್ ಮಳೆಯಿಂದಾದ ಸಮಸ್ಯೆ ಆವಾಂತರಗಳನ್ನ ವೀಕ್ಷಿಸಲಿದ್ದಾರೆ ನಾಳೆ ಮಧ್ಯಾಹ್ನದ ವೇಳೆಗೆ ನಗರ ಪ್ರದಕ್ಷಿಣೆ ಹಾಕಲಿದ್ದಾರೆ ಎನ್ನಲಾಗಿದೆ.

Key words: Rain, DCM, DK Shivakumar, Bangalore, city rounds, tomorrow

The post ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ...

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ

  ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್....

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು

ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ....