26
August, 2026

A News 365Times Venture

26
Wednesday
August, 2026

A News 365Times Venture

ಮಳೆ ಸಂಕಷ್ಟ: ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ರದ್ದು

Date:

ಬೆಂಗಳೂರು,ಮೇ,19,2025 (www.justkannada.in):  ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಸಾಲು ಸಾಲು ಅವಾಂತರ ಸೃಷ್ಟಿಯಾಗಿದ್ದು ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಕೈಗೊಳ್ಳಬೇಕಾಗಿದ್ದ ನಗರ ಪ್ರದಕ್ಷಿಣೆ ರದ್ದಾಗಿದೆ.

ಬೆಂಗಳೂರಿನಲ್ಲಿ ಮಳೆರಾಯ ಬಿಟ್ಟು ಬಿಡದೇ ಕಾಡುತ್ತಿದ್ದು, ಇಂದು ಸಹ ಹಲವು ಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಈ ಮಧ್ಯೆ ಇಂದು ನಗರದ ಮಳೆಹಾನಿ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಆದರೆ ಇದೀಗ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಸಿಟಿ ರೌಂಡ್ಸ್ ಕಾರ್ಯಕ್ರಮ ರದ್ದಾಗಿದ್ದು ಸಿಎಂ ಸಿದ್ದರಾಮಯ್ಯ ವಾರ್ ರೂಮ್ ಗೆ ತೆರಳಿದ್ದು ಅಲ್ಲಿ ಅಧಿಕಾರಿಗಳಿಂದ ಮಳೆ ಹಾನಿ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ.

Key words: Rain, CM Siddaramaiah,Bangalore, city rounds, cancel

The post ಮಳೆ ಸಂಕಷ್ಟ: ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ರದ್ದು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ...