19
April, 2026

A News 365Times Venture

19
Sunday
April, 2026

A News 365Times Venture

 ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

Date:

ಮೈಸೂರು,ಫೆಬ್ರವರಿ,12,2026 (www.justkannada.in): ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಮೂಹ ದೇವಸ್ಥಾನಗಳಲ್ಲಿ ಒಂದಾದ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಫೆಬ್ರವರಿ 15 ಜರುಗಲಿರುವ “ಮಹಾಶಿವರಾತ್ರಿ” ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮ ನೆರವೇರಲಿದೆ.

ಅಂದು ಮೂಲ ದೇವರಿಗೆ ಚಿನ್ನದ ಕೊಳಗ [ಮುಖವಾಡ]ವನ್ನು ಧರಿಸಲಾಗುವುದು, ಭಕ್ತಾಧಿಗಳ ಅನಕೂಲಕ್ಕಾಗಿ ಸದರಿ ದಿನಾಂಕದoದು ದೇವರ ದರ್ಶನಕ್ಕೆ ಅವಕಾಶವಿರುತ್ತದೆ.

ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಪ್ರಸಾದ ವಿತರಣೆಗೆ ಏರ್ಪಾಡು ಮಾಡಲಾಗಿದ್ದು, ಬೆಳಿಗ್ಗೆ 6-30 ಗಂಟೆಯಿoದ ಸಂಜೆ 4-30 ರವರೆಗೆ ಸಾರ್ವಜನಿಕರಿಗೆ ಸಾಮಾನ್ಯ ದರ್ಶನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಾತ್ರಿ 10:00 ಗಂಟೆಗೆ ಸರ್ಕಾರಿ ಸೇವೆಯ ಮೂಲಕ ಏಕಾದಶಿ ರುದ್ರಾಭಿಷೇಕ ಇರುವುದರಿಂದ ಮಧ್ಯರಾತ್ರಿ 12:00 ಗಂಟೆಯವರೆಗೆ ನಿರಂತರ ದರ್ಶನದ ವ್ಯವಸ್ಥೆಯ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Mahashivratri, Special puja, Mysore, Trineswaraswamy Temple

The post  ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ- ಹೆಚ್ ಡಿಕೆ

ನವದೆಹಲಿ,ಏಪ್ರಿಲ್,9,2026 (www.justkannada.in):  ಲೋಕಸಭೆಯಲ್ಲಿ ಮಹಿಳಾ ಮೀಸಲಾತಿge ಮಸೂದೆಗೆ ಸೋಲುಂಟಾಗಿದ್ದು, ಈ ಕುರಿತು...

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ...

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ...