18
April, 2026

A News 365Times Venture

18
Saturday
April, 2026

A News 365Times Venture

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ಕಾಂಗ್ರೆಸ್ ವಿರುದ್ದ ಬಿಎಸ್ ವೈ ಕಿಡಿ

Date:

ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಸಂಸತ್ ವಿಶೇಷ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ  ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಬಹುಮತ ಸಿಗದೆ ಸೋಲಾಗಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಎಂಎಲ್ ಸಿ ಸಿ.ಟಿ ರವಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ್ದು ತಪ್ಪು  ಮಹಿಳ ಮೀಸಲಾತಿ ಬಗ್ಗೆ ವಿರೋಧ ಮಾಡುವುದನ್ನ ಕಾಂಗ್ರೆಸ್ ನಿಲ್ಲಿಸಬೇಕು.  ಮಹಿಳಾ ಮೀಸಲಾತಿ ಮಸೂದೆ ವಿರೋಧ ಮಾಡುವುದು ಸಮಾನತೆಗೆ ವಿರೋಧ  ಎಂದು ವಾಗ್ದಾಳಿ ನಡೆಸಿದರು.

ಏ.16 ರಂದು ಲೋಕಸಭೆಯಲ್ಲಿ ಅರ್ಜುನ್ ರಾಮ್ ಮೇಘವಾಲ್ ಅವರು ಮಹಿಳಾ ಮೀಸಲಾತಿ ಮಸೂದೆ  ಮತ್ತು ಕ್ಷೇತ್ರ ಮರುವಿಂಗಡಣೆ ಮಂಡಿಸಿದ್ದರು. ನಿನ್ನೆ ಮತದಾನ ನಡೆದಿದ್ದು ಕಾಂಗ್ರೆಸ್ ಸೇರಿ ವಿಪಕ್ಷಗಳು ಮಸೂದೆ ವಿರುದ್ದ ಮತ ಚಲಾಯಿಸಿದ ಹಿನ್ನೆಲೆ ಮಸೂದೆಗೆ ಸೋಲಾಯಿತು.

Key words: Women’s Reservation Bill, BS Yeddyurappa Congress

The post ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ಕಾಂಗ್ರೆಸ್ ವಿರುದ್ದ ಬಿಎಸ್ ವೈ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳೆಯರ ವಿರುದ್ದ ನಿಂತ ಕಾಂಗ್ರೆಸ್ ಗೆ ಕ್ಷಮೆ ಇಲ್ಲ- MLC  ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ  ಸೋಲಾದ ಕುರಿತಂತೆ ಪ್ರತಿಕ್ರಿಯಿಸಿರುವ...

ಇದು ಸಂವಿಧಾನದ ಮೇಲೆ ಮನುವಾದ ಹೇರುವ ಬಿಲ್: ವಿಪಕ್ಷಗಳು ಬೆಂಬಲಿಸಲ್ಲ- ರಾಹುಲ್ ಗಾಂಧಿ

ನವದೆಹಲಿ,ಏಪ್ರಿಲ್,17,2026 (www.justkannada.in):  ಕೇಂದ್ರ ಸರ್ಕಾರ ನಿನ್ನೆ ಲೋಕಸಭೆಯಲ್ಲಿ ಮಂಡಿಸಿರುವ  ಮಹಿಳಾ ಮೀಸಲಾತಿ...

ಸಚಿವ ಜಮೀರ್ ಬಗ್ಗೆ ವದಂತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು- ಬಿಕೆ ಹರಿಪ್ರಸಾದ್ ಆಗ್ರಹ

ಬೆಂಗಳೂರು,ಏಪ್ರಿಲ್,17,2026 (www.justkannada.in):  ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಉಪಚುನಾವಣಾ ಫಲಿತಾಂಶ...

ಮೈಸೂರು TO ಹೈದರಾಬಾದ್ : ಅತಿ ಶೀಘ್ರದಲ್ಲೇ ಮತ್ತೊಂದು ವಿಮಾನ ಸಂಚಾರ ಆರಂಭ

ಮೈಸೂರು, ಏಪ್ರಿಲ್,16,2026 (www.justkannada.in):  ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಾಂಸ್ಕೃತಿಕ ರಾಜಧಾನಿಯ ನಾಗರಿಕರಿಗೆ...