13
November, 2025

A News 365Times Venture

13
Thursday
November, 2025

A News 365Times Venture

ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ

Date:

ಮೈಸೂರು,ಮಾರ್ಚ್,6,2025 (www.justkannada.in): ಮೈಸೂರಿನ ರಂಗಾಯಣ ಆವರಣದ ಕಲಾಮಂದಿರದಲ್ಲಿ ಮಾರ್ಚ್ 9 ಭಾನುವಾರದಂದು ಸಂಜೆ 6 ಗಂಟೆಗೆ ಶ್ರೀಮದ್ ರಾಮಾಯಣ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಸಿಂಧುವಲ್ಲಿ ಅನಂತಮೂರ್ತಿ ಯವರ ಕನಸಿನ ಮನೆ ಕಲಾಸುರುಚಿಯ ವತಿಯಿಂದ ಈ ನಾಟಕ ಪ್ರದರ್ಶನಗೊಳ್ಳುತ್ತಿದೆ. ಈ ನಾಟಕ ಬರೋಬ್ಬರಿ 3 ಗಂಟೆ 30 ನಿಮಿಷಗಳಿದ್ದು, ಸುಮಾರು 30 ತರುಣ ತರುಣಿಯರು ತಮ್ಮ ಕೆಲಸ ಓದಿನ ನಡುವೆಯೂ ನಾಟಕದಲ್ಲಿ ಬಣ್ಣಹಚ್ಚಲಿದ್ದಾರೆ.

ಈ ನಾಟಕ ಪ್ರದರ್ಶನಕ್ಕೆ ಮೈಸೂರಿನ ಪ್ರಖ್ಯಾತ ವಾದ್ಯಗಾರರು, ವಿದ್ವಾನ್ ಜಯರಾಂ, ಕ್ಲಾರಿಯೋನೆಟ್ ಅಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ ರಾಮು ಅವರು ಸಹಕರಿಸಿದ್ದು,  ಶ್ರೀ ರಾಜೇಶ್ವರಿ ವಸ್ತ್ರಾಲಂಕಾರ ದ ವರ್ಣಾಲಂಕಾರದ ಝಲಕ್, ಮಧು ನೀನಾಸಂ ಅವರ ಬೆಳಕಿನ ಜಾದೂ ನೋಡಿ ಕಣ್ತುಂಬಿಕೊಳ್ಳಬಹುದು. ಈ ನಾಟಕ ಈಗಾಗಲೇ ಮೂರು ಹೌಸ್ ಫುಲ್  ಶೋ ನಡೆದಿದೆ.

Key words: Old Ramayana, play, mysore, March 9th

The post ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...