25
August, 2026

A News 365Times Venture

25
Tuesday
August, 2026

A News 365Times Venture

ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ

Date:

ಮೈಸೂರು,ಮಾರ್ಚ್,6,2025 (www.justkannada.in): ಮೈಸೂರಿನ ರಂಗಾಯಣ ಆವರಣದ ಕಲಾಮಂದಿರದಲ್ಲಿ ಮಾರ್ಚ್ 9 ಭಾನುವಾರದಂದು ಸಂಜೆ 6 ಗಂಟೆಗೆ ಶ್ರೀಮದ್ ರಾಮಾಯಣ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಸಿಂಧುವಲ್ಲಿ ಅನಂತಮೂರ್ತಿ ಯವರ ಕನಸಿನ ಮನೆ ಕಲಾಸುರುಚಿಯ ವತಿಯಿಂದ ಈ ನಾಟಕ ಪ್ರದರ್ಶನಗೊಳ್ಳುತ್ತಿದೆ. ಈ ನಾಟಕ ಬರೋಬ್ಬರಿ 3 ಗಂಟೆ 30 ನಿಮಿಷಗಳಿದ್ದು, ಸುಮಾರು 30 ತರುಣ ತರುಣಿಯರು ತಮ್ಮ ಕೆಲಸ ಓದಿನ ನಡುವೆಯೂ ನಾಟಕದಲ್ಲಿ ಬಣ್ಣಹಚ್ಚಲಿದ್ದಾರೆ.

ಈ ನಾಟಕ ಪ್ರದರ್ಶನಕ್ಕೆ ಮೈಸೂರಿನ ಪ್ರಖ್ಯಾತ ವಾದ್ಯಗಾರರು, ವಿದ್ವಾನ್ ಜಯರಾಂ, ಕ್ಲಾರಿಯೋನೆಟ್ ಅಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ ರಾಮು ಅವರು ಸಹಕರಿಸಿದ್ದು,  ಶ್ರೀ ರಾಜೇಶ್ವರಿ ವಸ್ತ್ರಾಲಂಕಾರ ದ ವರ್ಣಾಲಂಕಾರದ ಝಲಕ್, ಮಧು ನೀನಾಸಂ ಅವರ ಬೆಳಕಿನ ಜಾದೂ ನೋಡಿ ಕಣ್ತುಂಬಿಕೊಳ್ಳಬಹುದು. ಈ ನಾಟಕ ಈಗಾಗಲೇ ಮೂರು ಹೌಸ್ ಫುಲ್  ಶೋ ನಡೆದಿದೆ.

Key words: Old Ramayana, play, mysore, March 9th

The post ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ...

ತಮಿಳುನಾಡಿಗೆ ಹರಿದ ಬರೊಬ್ಬರಿ 33 TMC ನೀರು: ಬರಿದಾದ ಕಾವೇರಿ ಜಲಾನಯನ ಪ್ರದೇಶಗಳು  

ಮೈಸೂರು,ಆಗಸ್ಟ್,25,2026 (www.justkannada.in):  ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ...

225 ಗ್ರೇಡ್-1 ಪಂಚಾಯತ್ ಕಾರ್ಯದರ್ಶಿಗಳಿಗೆ PDO ಹುದ್ದೆಗೆ ಬಡ್ತಿ: ಕೌನ್ಸಿಲಿಂಗ್

ಬೆಂಗಳೂರು,ಆಗಸ್ಟ್,25,2026 (www.justkannada.in): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ ಬಡ್ತಿ...