24
August, 2026

A News 365Times Venture

24
Monday
August, 2026

A News 365Times Venture

ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ

Date:

ಮೈಸೂರು,ಮಾರ್ಚ್,6,2025 (www.justkannada.in): ಮೈಸೂರಿನ ರಂಗಾಯಣ ಆವರಣದ ಕಲಾಮಂದಿರದಲ್ಲಿ ಮಾರ್ಚ್ 9 ಭಾನುವಾರದಂದು ಸಂಜೆ 6 ಗಂಟೆಗೆ ಶ್ರೀಮದ್ ರಾಮಾಯಣ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಸಿಂಧುವಲ್ಲಿ ಅನಂತಮೂರ್ತಿ ಯವರ ಕನಸಿನ ಮನೆ ಕಲಾಸುರುಚಿಯ ವತಿಯಿಂದ ಈ ನಾಟಕ ಪ್ರದರ್ಶನಗೊಳ್ಳುತ್ತಿದೆ. ಈ ನಾಟಕ ಬರೋಬ್ಬರಿ 3 ಗಂಟೆ 30 ನಿಮಿಷಗಳಿದ್ದು, ಸುಮಾರು 30 ತರುಣ ತರುಣಿಯರು ತಮ್ಮ ಕೆಲಸ ಓದಿನ ನಡುವೆಯೂ ನಾಟಕದಲ್ಲಿ ಬಣ್ಣಹಚ್ಚಲಿದ್ದಾರೆ.

ಈ ನಾಟಕ ಪ್ರದರ್ಶನಕ್ಕೆ ಮೈಸೂರಿನ ಪ್ರಖ್ಯಾತ ವಾದ್ಯಗಾರರು, ವಿದ್ವಾನ್ ಜಯರಾಂ, ಕ್ಲಾರಿಯೋನೆಟ್ ಅಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ ರಾಮು ಅವರು ಸಹಕರಿಸಿದ್ದು,  ಶ್ರೀ ರಾಜೇಶ್ವರಿ ವಸ್ತ್ರಾಲಂಕಾರ ದ ವರ್ಣಾಲಂಕಾರದ ಝಲಕ್, ಮಧು ನೀನಾಸಂ ಅವರ ಬೆಳಕಿನ ಜಾದೂ ನೋಡಿ ಕಣ್ತುಂಬಿಕೊಳ್ಳಬಹುದು. ಈ ನಾಟಕ ಈಗಾಗಲೇ ಮೂರು ಹೌಸ್ ಫುಲ್  ಶೋ ನಡೆದಿದೆ.

Key words: Old Ramayana, play, mysore, March 9th

The post ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ...