3
March, 2026

A News 365Times Venture

3
Tuesday
March, 2026

A News 365Times Venture

ಮುಂದಿನ ಬಜೆಟ್  ಅನ್ನೂ  ಸಿಎಂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ- ಸಚಿವ ಕೆ.ಎನ್ ರಾಜಣ್ಣ

Date:

ಹಾವೇರಿ,ಮಾರ್ಚ್,8,2025 (www.justkannada.in): ಸಿಎಂ ಬದಲಾವಣೆ ವಿಚಾರ  ಮುನ್ನಲೆಗೆ ತರುವ ಕಾಂಗ್ರೆಸ್ ಮುಖಂಡರಿಗೆ ಅಗ್ಗಾಗ್ಗೆ ತಿರುಗೇಟು ನೀಡುತ್ತಿರುವ ಸಹಕಾರ ಸಚಿವ ಕೆ.ಎನ್ ರಾಜಣ್ಣ ಇದೀಗ ಮುಂದಿನ ಬಜೆಟ್ ಅನ್ನೂ ಸಿಎಂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ ಯಾವುದೇ ಅನುಮಾನವಿಲ್ಲ ಎನ್ನುವ ಮೂಲಕ ಮತ್ತೆ ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ಮುಂದಿನ ಬಜೆಟ್ ಅನ್ನು ಸಿದ್ಧರಾಮಯ್ಯ ಮಂಡಿಸುತ್ತಾರೆ. 5ವರ್ಷಗಳ ಕಾಲ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಯಾವುದೇ ಅನುಮಾನವಿಲ್ಲ ಅಂತಿಮವಾಗಿ ಹೈಕಮಾಂಡ್ ನಿರ್ಣಯವಾಗಿದೆ ಎಂದರು.

ಸಾಲರಾಮಯ್ಯ ಎಂಬ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟೀಕೆಗೆ ಕಿಡಿಕಾರಿದ ಕೆ.ಎನ್ ರಾಜಣ್ಣ,  ಎಲ್ಲಾ ಸಮಾಜಕ್ಕೆ ನ್ಯಾಯ ನೀಡಿದ್ದು ಸಿದ್ದರಾಮಯ್ಯ.  ಕುಮಾರಸ್ವಾಮಿಯವರ ಕಾಲದಲ್ಲಿ ಸಾಲ ಮಾಡಿಲ್ವಾ ಕೇಂದ್ರದವರು 15 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಕೇಂದ್ರ ಸಂಪುಟದಲ್ಲಿ ಹೆಚ್ ಡಿಕೆ ಮಂತ್ರಿ ಆಗಿಲ್ವಾ? ಬಡವರು ಹಸಿವಿನಿಂದ  ಇರಬಾರದು ಅಂತಾ ಅನ್ನಭಾಗ್ಯ ನೀಡಿದ್ರು. ಸಾಲ ಮಾಡೋದು ನಿರಂತರ ಪ್ರಕ್ರಿಯೆ. ಹಿರಿಯ ನಾಯಕರಿಂದ ಟೀಕೆ ನಿರೀಕ್ಷಿಸಿರಲಿಲ್ಲ  ಎಂದರು.

Key words: CM Siddaramaiah, next, budget, Minister, K.N. Rajanna

The post ಮುಂದಿನ ಬಜೆಟ್  ಅನ್ನೂ  ಸಿಎಂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ- ಸಚಿವ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಂತ ಸ್ವಭಾವ, ಪ್ರೀತಿ, ಸರಳ ಬದುಕನ್ನು ಜಗತ್ತಿಗೆ ಸಾರಿದ ಮಹಾನ್ ಚೇತನ ಕೈವಾರ ತಾತಯ್ಯ- ಎಚ್ಎ ವೆಂಕಟೇಶ್

ಮೈಸೂರು, ಮಾರ್ಚ್,3,2026 (www.justkannada.in): ಕೈವಾರ ತಾತಯ್ಯನವರು ಈ ನಾಡು ಕಂಡ ಅಪರೂಪದ...

ಪೋನ್ ಕದ್ದಾಲಿಕೆ ಆರೋಪ: ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,3,2026 (www.justkannada.in): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ...

‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ...

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...