8
March, 2026

A News 365Times Venture

8
Sunday
March, 2026

A News 365Times Venture

ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ : ಪರಿಶೀಲನೆ

Date:

ಹಾಸನ,ಜೂನ್,16,2025 (www.justkannada.in): ಹಾಸನದಲ್ಲಿ ಮೂರು ಖಾಸಗಿ ಶಾಲಾ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ದುಷ್ಕರ್ಮಿಯೊಬ್ಬ ಬಾಂಬ್ ಸ್ಪೋಟಿಸುವುದಾಗಿ ಇ-ಮೇಲ್ ಸಂದೇಶ ರವಾನಿಸಿದ್ದಾನೆ.

ಹಾಸನದ ಮೂರು ಶಾಲೆಗಳಿಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್ ಗೆ ಇಮೇಲ್ ಸಂದೇಶ ಬಂದಿದ್ದು,  ಹಾಸನದ ವಿಜಯನಗರ, ಇಂಡಸ್ಟ್ರಿಯಲ್ ಏರಿಯಾ ಮತ್ತು ಕೆ ಆರ್ ಪುರಂ ಶಾಲೆಗಳ ಕಟ್ಟಡಗಳಿಗೆ  ಬಾಂಬ್ ಇಟ್ಟು ಒಂದು ಗಂಟೆಗೆ ಕಟ್ಟಡ ಸ್ಪೋಟಿಸುವುದಾಗಿ ದುಷ್ಕರ್ಮಿಯೋಬ್ಬ ಇ-ಮೇಲ್ ಸಂದೇಶ ಕಳುಹಿಸಿದ್ದಾನೆ.

ವಿದ್ಯಾಸೌಧ ಶಾಲೆ ಹಾಗೂ ಕಿಡ್ಸ್ ಶಾಲೆ ಮಂಜೇಗೌಡ ಎಂಬವರಿಗೆ ಸೇರಿದ್ದು, ಈ ಕುರಿತು ಹಾಸನ ನಗರ ಗ್ರಾಮಾಂತರ ಠಾಣೆಗೆ  ಪ್ರಾಂಶುಪಾಲರು ದೂರು ನೀಡಿದ್ದರು.  ತಡರಾತ್ರಿಯೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಆಗಮಿಸಿ ಪರಿಶೀಲನೆ  ನಡೆಸಿದ್ದಾರೆ.vtu

Key words: Bomb threat,  three schools, Hassan

The post ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ : ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MDA ವಿಶೇಷ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮ: ಸರ್ಕಾರದಿಂದ ಮತ್ತೆ ಸೂಚನೆ

  ಮೈಸೂರು, ಮಾ.೦೮,೨೦೨೬ : ಅಧಿಕಾರ ದುರುಪಯೋಗದ ಆರೋಪ ಎದುರಿಸುತ್ತಿರುವ ಮೈಸೂರು ಅಭಿವೃದ್ಧಿ...

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...