27
June, 2026

A News 365Times Venture

27
Saturday
June, 2026

A News 365Times Venture

ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ : ಪರಿಶೀಲನೆ

Date:

ಹಾಸನ,ಜೂನ್,16,2025 (www.justkannada.in): ಹಾಸನದಲ್ಲಿ ಮೂರು ಖಾಸಗಿ ಶಾಲಾ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ದುಷ್ಕರ್ಮಿಯೊಬ್ಬ ಬಾಂಬ್ ಸ್ಪೋಟಿಸುವುದಾಗಿ ಇ-ಮೇಲ್ ಸಂದೇಶ ರವಾನಿಸಿದ್ದಾನೆ.

ಹಾಸನದ ಮೂರು ಶಾಲೆಗಳಿಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್ ಗೆ ಇಮೇಲ್ ಸಂದೇಶ ಬಂದಿದ್ದು,  ಹಾಸನದ ವಿಜಯನಗರ, ಇಂಡಸ್ಟ್ರಿಯಲ್ ಏರಿಯಾ ಮತ್ತು ಕೆ ಆರ್ ಪುರಂ ಶಾಲೆಗಳ ಕಟ್ಟಡಗಳಿಗೆ  ಬಾಂಬ್ ಇಟ್ಟು ಒಂದು ಗಂಟೆಗೆ ಕಟ್ಟಡ ಸ್ಪೋಟಿಸುವುದಾಗಿ ದುಷ್ಕರ್ಮಿಯೋಬ್ಬ ಇ-ಮೇಲ್ ಸಂದೇಶ ಕಳುಹಿಸಿದ್ದಾನೆ.

ವಿದ್ಯಾಸೌಧ ಶಾಲೆ ಹಾಗೂ ಕಿಡ್ಸ್ ಶಾಲೆ ಮಂಜೇಗೌಡ ಎಂಬವರಿಗೆ ಸೇರಿದ್ದು, ಈ ಕುರಿತು ಹಾಸನ ನಗರ ಗ್ರಾಮಾಂತರ ಠಾಣೆಗೆ  ಪ್ರಾಂಶುಪಾಲರು ದೂರು ನೀಡಿದ್ದರು.  ತಡರಾತ್ರಿಯೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಆಗಮಿಸಿ ಪರಿಶೀಲನೆ  ನಡೆಸಿದ್ದಾರೆ.vtu

Key words: Bomb threat,  three schools, Hassan

The post ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ : ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ ವಾಗ್ವಾದ...

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ ರೈತರಿಗೆ...