15
July, 2025

A News 365Times Venture

15
Tuesday
July, 2025

A News 365Times Venture

ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ

Date:

ಮೈಸೂರು,ಜುಲೈ,15,2025 (www.justkannada.in): ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ಇಂದು ಅಣುವ್ರತ ಸಮಿತಿ ಮೈಸೂರಿನ ತಂಡದೊಂದಿಗೆ ಮೈಸೂರಿನ ಐದು ಶಾಲೆಗಳಿಗೆ ಭೇಟಿ ನೀಡಿ ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡರು.

ಅಣುವ್ರತ ಸಮಿತಿ ಮೈಸೂರು ವತಿಯಿಂದ ಸ್ಪರ್ಶನೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.   ಸಿತಾರೆ ಜಮೀನ್ ಪರ್ ಚಿತ್ರದ ವಿಶೇಷ ಪ್ರದರ್ಶನ ಕಾರ್ಯಕ್ರಮದಲ್ಲಿ  200ಕ್ಕಿಂತ ಹೆಚ್ಚು ವಿಶೇಷ ಮಕ್ಕಳ ಜೊತೆಗೆ 400ಕ್ಕೂ ಹೆಚ್ಚು ಪೋಷಕರು, ಶಿಕ್ಷಕರು ಮತ್ತು ಸ್ವಯಂಸೇವಕರು ಭಾಗವಹಿಸಿದ್ದರು.

ಈ ಕಾರ್ಯಕ್ರಮದ ವಿಡಿಯೋವನ್ನು ಗುರ್ಪಾಲ್ ಸಿಂಗ್ ಅವರಿಗೆ ಕಳುಹಿಸಲಾಗಿತ್ತು. ಇದೀಗ ಇಂದು  ಗುರುಪಾಲ್ ಸಿಂಗ್ ಅವರು ಮೈಸೂರಿಗೆ ಆಗಮಿಸಿ ಅಣುವ್ರತ ಸಮಿತಿ  ತಂಡದೊಂದಿಗೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡರು.

ಜೆಎಸ್‌ಎಸ್ ಸಹಾನಾ ಶಾಲೆ, ನಿರೀಕ್ಷೆ ಸ್ಪೆಷಲ್ ಶಾಲೆ, ಗ್ರೇಸ್ ಸ್ಪೆಷಲ್ ಶಾಲೆ, ವಿಸ್ಡಮ್ ಸ್ಪೆಷಲ್ ಶಾಲೆ ಹಾಗೂ ಎಂ ಜೆ ಸೂಫಿ ಶಾಲೆಗಳಿಗೆ ಗುರ್ಪಾಲ್ ಸಿಂ ಭೇಟಿ ನೀಡಿದ್ದು,  ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲಾ ಶಾಲೆಗಳಲ್ಲಿಯೂ ಶಮರಗಿಡ ನೆಡುವ  ಮೂಲಕ ಪರಿಸರ ಜಾಗೃತಿ  ಮೂಡಿಸಲಾಯಿತು.vtu

Key words: Visit, Mysore,  schools,  Bollywood actor

The post ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆಕ್ಸಿಯಂ-4 ಯಶಸ್ವಿ ಲ್ಯಾಂಡ್: ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ.

ಕ್ಯಾಲಿಫೋರ್ನಿಯಾ,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ...

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ: ತಿರುಗೇಟು ಕೊಟ್ಟ ಆರ್.ಅಶೋಕ್

ಬೆಂಗಳೂರು, ಜುಲೈ, 15,2025 (www.justkannada.in):  ಸಿಗಂದೂರು ಸೇತುವೆ ಉಲ್ಲಂಘನೆ ಕಾರ್ಯಕ್ರಮದಲ್ಲಿ ಯಾವುದೇ...

ಆರೋಗ್ಯ ಸಮಸ್ಯೆಯಿರುವ ಅಂಗನವಾಡಿ, ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಿ-ಎಸ್.ಯುಕೇಶ್ ಕುಮಾರ್

ಮೈಸೂರು,ಜುಲೈ,15,2025 (www.justkannada.in): ಆರ್.ಬಿ.ಎಸ್.ಕೆ. ಕಾರ್ಯಕ್ರಮದ ಪ್ರಗತಿ ಉತ್ತಮಗೊಳಿಸಲು ಮತ್ತು ಆರೋಗ್ಯ ಸಮಸ್ಯೆಯಿಂದ...

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು, ಜುಲೈ,15,2025 (www.justkannada.in): 2025-26ನೇ ಸಾಲಿಗೆ ಡಿ. ದೇವರಾಜ ಅರಸು ಹಿಂದುಳಿದ...