15
July, 2025

A News 365Times Venture

15
Tuesday
July, 2025

A News 365Times Venture

ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ

Date:

ನವದೆಹಲಿ,ಜುಲೈ,9,2025 (www.justkannada.in):  ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಮಾಡಿ ಎಂದು ಮನವಿ ಮಾಡಲಾಗಿದೆ. ಉತ್ತರ ಪ್ರದೇಶ ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ಇದೆ. ಅದೇ ರೀತಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಮಾಡುವಂತೆ ಮನವಿ ಮಾಡಲಾಗಿದೆ.  ವಿವಿಧ ಯೋಜನೆಗಳಿಗಾಗಿ ರಕ್ಷಣೆ ಇಲಾಖೆ ಭೂಮಿಗೆ ಮನವಿ ಸಲ್ಲಿಸಿದ್ದೇವೆ . ಏರ್ ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕರ್ ರಸ್ತೆಗೆ ಭೂಮಿ ರಕ್ಷಣ ಇಲಾಖೆಗೆ ಸೇರಿದ ಭೂಮಿ ನೀಡುವಂತೆ ಮನವಿ ಸಲ್ಲಿಸಲಾಗಿದೆ. ನಮ್ಮ ಮನವಿಗೆ ರಾಜನಾಥ್ ಸಿಂಗ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ  ಎಂದರು.

ನಾಳೆ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೇಳಲಾಗಿದೆ.  ಅವಕಾಶ ನೀಡಿದರೆ ನಾಳೆ ಪ್ರಧಾನಿ ಮೋದಿ ಭೇಟಿಯಾಗುತ್ತೇವೆ. ಇನ್ನು ನಾಳೆ ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಕೇಳುತ್ತೇವೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.vtu

Key words: CM Siddaramaiah, Meet, Central Minister, Rajanath singh

The post ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ...

ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ :  ಡಾ.ಪಿ.ಶಿವರಾಜು ನಿರ್ದೇಶನ

ಮೈಸೂರು,ಜುಲೈ,15,2025 (www.justkannada.in):  ಮೈಸೂರು ದಸರಾ ಹಿನ್ನೆಲೆಯಲ್ಲಿ ಬರುವ ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ...

ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ

ಮೈಸೂರು,ಜುಲೈ,15,2025 (www.justkannada.in): ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ಇಂದು ಅಣುವ್ರತ...

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...