10
March, 2026

A News 365Times Venture

10
Tuesday
March, 2026

A News 365Times Venture

ಮೈಸೂರು: ನಗರಸಭೆಯ ನಾಲ್ಕು ಜನ ಸದಸ್ಯರು ಅನರ್ಹ

Date:

ಮೈಸೂರು,ಜುಲೈ,30,2025 (www.justkannada.in): ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದ ನಂಜನಗೂಡು ನಗರಸಭೆಯ ನಾಲ್ಕು ಜನ ಸದಸ್ಯರನ್ನು ಅನರ್ಹಗೊಳಿಸಿ ಮೈಸೂರಿನ ಜಿಲ್ಲಾಧಿಕಾರಿಗಳ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

ಗಿರೀಶ್ ಕುಮಾರ್ ಟಿಎಂ, ಗಾಯತ್ರಿ, ಮೀನಾಕ್ಷಿ ನಾಗರಾಜು, ವಿಜಯಲಕ್ಷ್ಮೀ ಅನರ್ಹಗೊಂಡ ಸದಸ್ಯರು. ನಾಲ್ವರು ಸಹ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಚಿಹ್ನೆಯಿಂದ ಗೆಲುವು ಸಾಧಿಸಿದ್ದರು ಬಿಜೆಪಿ ಚಿಹ್ನೆಯಿಂದ ಗೆದ್ದು ಅಧಿಕಾರದ ಗದ್ದುಗೆ ಹಿಡಿದಿದ್ದರು.

ನಂಜನಗೂಡು ನಗರದ ವಾರ್ಡ್ ನಂಬರ್ 1 ನೇ ಸದಸ್ಯ ಗಿರೀಶ್ ಕುಮಾರ್ ಟಿಎಂ, ವಾರ್ಡ್ ಸಂಖ್ಯೆ 12 ಸದಸ್ಯೆ ಗಾಯತ್ರಿ, ವಾರ್ಡ್ ನಂಬರ್ 22 ಸದಸ್ಯೆ ಮೀನಾಕ್ಷಿ ನಾಗರಾಜು,  ವಾರ್ಡ್ ಸಂಖ್ಯೆ 27 ರ ಸದಸ್ಯೆ ವಿಜಯಲಕ್ಷ್ಮೀ ಎಂಬುವವರನ್ನು ಸಚೇತನ (ವಿಪ್) ಅನ್ನು ಉಲ್ಲಂಘನೆ ಮಾಡಿರುವುದರಿಂದ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ ಪಕ್ಷಾಂತರ ನಿಷೇಧ ಅದಿನಿಯಮ 1987 ಸೆಕ್ಷನ್ 3(1)(b) ಉಲ್ಲಂಘನೆಯ ಆಧಾರದ ಮೇಲೆ ನಾಲ್ವರು ನಗರಸಭಾ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹ ಗೊಳಿಸಿ‌ ಮೈಸೂರಿನ ಜಿಲ್ಲಾಧಿಕಾರಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.vtu

Key words: Mysore,  Municipal Council , Four, Membership, Cancellation

The post ಮೈಸೂರು: ನಗರಸಭೆಯ ನಾಲ್ಕು ಜನ ಸದಸ್ಯರು ಅನರ್ಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ...

ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,9,2026 (www.justkannada.in): ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆರೋಪ...

KSIC ಫಿಲೇಚರ್ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ

ಮೈಸೂರು,ಮಾರ್ಚ್,9.2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇರುವ KSIC ಫಿಲೇಚರ್...

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ ಬಜೆಟ್...