15
March, 2026

A News 365Times Venture

15
Sunday
March, 2026

A News 365Times Venture

ಮೈಸೂರು: ಪತ್ರಕರ್ತರಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

ಮೈಸೂರು,ಜುಲೈ,18,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ 2024-25ನೇ ಸಾಲಿನ ಅತ್ಯುತ್ತಮ ಕನ್ನಡ, ಇಂಗ್ಲಿಷ್ ವರದಿಗಳ ಹಾಗೂ ಛಾಯಾಚಿತ್ರ, ವಿದ್ಯುನ್ಮಾನ ವರದಿಗಳ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ತಮ್ಮ ವರದಿ, ಛಾಯಾಚಿತ್ರ ಕಳುಹಿಸುವವರು ಈ ಕೆಳಕಂಡ ನಿಯಮಗಳನ್ನು ಪಾಲಿಸಬೇಕು. ನಿಯಮಗಳು ಹೀಗಿದೆ..

ದಿನಾಂಕ : 01-06-2024 ರಿಂದ  31-05-2025 ಅವಧಿಯಲ್ಲಿ ವರದಿ ಪ್ರಕಟವಾಗಿರಬೇಕು. ಸಂಘದ ಸದಸ್ಯರಲ್ಲದವರಿಗೆ ಅವಕಾಶವಿಲ್ಲ. ಅಸಕ್ತರು ಮೂರು ನಕಲಿ ಪ್ರತಿಯ ಜೊತೆಗೆ ಒಂದು ಮೂಲ ಪ್ರತಿ ನೀಡಬೇಕು‌. ಆಸಕ್ತ ಛಾಯಾಗ್ರಾಹಕರು 8 x 12 ಅಳತೆಯ ಮೂರು ಛಾಯಾಚಿತ್ರ ಮತ್ತು ಫೋಟೋ ಪ್ರಕಟಗೊಂಡ ಪತ್ರಿಕೆಯ ಮೂಲ ಪ್ರತಿಯನ್ನು ಸಲ್ಲಿಸಬೇಕು.

ವಿದ್ಯುನ್ಮಾನ ವರದಿ ನೀಡುವವರು ಸುದ್ದಿ ಮತ್ತು ದೃಶ್ಯದ ಕ್ಲಿಪ್ಪಿಂಗ್ ಒಳಗೊಂಡ ಮೂರು ಸಿಡಿ ಪ್ರತಿಗಳ‌ನ್ನು ನೀಡಬೇಕು. ಜುಲೈ 31ರೊಳಗೆ ನಿಮ್ಮ ವರದಿಯನ್ನು ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ ಹೆಸರಿಗೆ ಸಂಘದ ಮೇಲ್ಕಂಡ ವಿಳಾಸಕ್ಕೆ ಕಳುಹಿಸಬೇಕು. ಆನಂತರ ಬರುವ ಅರ್ಜಿ ವರದಿಗಳನ್ನು ಸ್ವೀಕರಿಸುವುದಿಲ್ಲ.

ಹೆಚ್ಚಿನ ವಿವರಗಳಿಗೆ ಮೊಬೈಲ್ ದೂರವಾಣಿ ಸಂಖ್ಯೆ : 9741511340, 9845653548, 9740557277 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.vtu

Key words: Applications, invited, journalists, annual award

The post ಮೈಸೂರು: ಪತ್ರಕರ್ತರಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...