19
April, 2025

A News 365Times Venture

19
Saturday
April, 2025

A News 365Times Venture

ಮೈಸೂರು: ಪಿಯು ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿನಿ ನೇಣಿಗೆ ಶರಣು

Date:

ಮೈಸೂರು,ಏಪ್ರಿಲ್,8,2025 (www.justkannada.in): ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಐಶ್ವರ್ಯ  ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಲಿತಾಂಶ ಹೊರ ಬೀಳುತ್ತಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Key words: Mysore, fail, PU exam, Student, commits, suicide

The post ಮೈಸೂರು: ಪಿಯು ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿನಿ ನೇಣಿಗೆ ಶರಣು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು

ಶಿವಮೊಗ್ಗ,ಏಪ್ರಿಲ್,18,2025 (www.justkannada.in):  ಜನಿವಾರ ಹಾಕಿ ಬಂದಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ...

ಹರಕೆ ಗೂಳಿ ಸಾವು:  ಮರುಗಿದ ಜನತೆ: ಸಾಂಪ್ರದಾಯಿಕ ಅಂತ್ಯ ಸಂಸ್ಕಾರ.

ಮೈಸೂರು,ಏಪ್ರಿಲ್,18,2025 (www.justkannada.in): ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಹರಕೆ ಗೂಳಿ ಸಾವನ್ನಪ್ಪಿದ್ದು ಗೂಳಿಯ...

ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಏಪ್ರಿಲ್,18,2025 (www.justkannada.in):  ಜಾತಿ ಗಣತಿ ವಿಚಾರವಾಗಿ ನಿನ್ನೆ ವಿಶೇಷ ಸಂಪುಟ ಸಭೆ...

ಜನಿವಾರ ತೆಗೆಸಿದ ಘಟನೆಗೆ ಖಂಡನೆ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು,ಏಪ್ರಿಲ್,18,2025 (www.justkannada.in):  ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ...