4
March, 2026

A News 365Times Venture

4
Wednesday
March, 2026

A News 365Times Venture

ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ

Date:

ಮೈಸೂರು,ಮಾರ್ಚ್,28,2025 (www.justkannada.in): ಬಿಜೆಪಿ ಪಕ್ಷದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿರುವುದು ಬೇರೆಯವರಿಗೆ ಎಚ್ಚರಿಕೆ ಗಂಟೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಕಾರ್ಯಕರ್ತರ ಪಕ್ಷ. ಇಲ್ಲಿ ಹುಲಿ ಯಾರು ಇಲ್ಲ.  ಹುಲಿ ಎಂದೆರೆ ಕಾಡಿಗೆ ಕಳುಹಿಸುತ್ತಾರೆ. ಮೈಕ್ ಮುಂದೆ ನಿಂತರೆ ಎಲ್ಲವನ್ನೂ ಮಾತನಾಡುತ್ತಾರೆ. ಯತ್ನಾಳ್ ನನಗೆ ಆತ್ಮೀಯರು.

ಶಾಸಕ ಯತ್ನಾಳ್ ಗೆ  ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಿದ್ದರು. ಇದು ಬೇರೆಯವರಿಗೆ ಎಚ್ಚರಿಕೆ ಗಂಟೆ.  ಯಾರೂ ಹೈಕಮಾಂಡ್ ನಿರ್ಧಾರ ವಿರೋಧಿಸಬಾರದು. ಯತ್ನಾಳ್ ಪರ ನಾವಿದ್ದೇವೆ ಎಂದು ಹೇಳಬಾರದು.  ಹೊಂದಾಣಿಕೆ ರಾಜಕಾರಣಕ್ಕೆ ಹೈಕಮಾಂಡ್ ಬ್ರೇಕ್ ಹಾಕಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Key words: Yatnal, expulsion, warning bell, Chalavadi Narayanaswamy

The post ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ...