26
August, 2026

A News 365Times Venture

26
Wednesday
August, 2026

A News 365Times Venture

ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮೇ,13,2025 (www.justkannada.in): ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ  ಕದನ ವಿರಾಮಕ್ಕೆ  ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ- ಪಾಕ್ ನಡುವಿನ  ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿರಿ ಎಂಬುದನ್ನ ಪ್ರಧಾನಿ ಮೋದಿ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ನಾಶ ಮಾಡುತ್ತೇವೆ ಎಂದು ಮೋದಿ ಅವರು ಹೇಳಿದ್ದರು. ಹೀಗಾಗಿ ದೊಡ್ಡ ತೀರ್ಮಾನ ತೆಗದುಕೊಳ್ಳುವ ನಿರೀಕ್ಷೆ ಇತ್ತು , ಆದರೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ. ಪ್ರಧಾನಿ ಮೋದಿ ರಾಜಕೀಯವಾಗಿ ಮಾತನಾಡುತ್ತಾರೆ, ಪಾಕಿಸ್ತಾನ ನಮ್ಮ ಮೇಲೂ ದಾಳಿ ಮಾಡಿದೆ. ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡರು ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

Key words: Clarify, ceasefire, accepted, Minister, Dinesh Gundu Rao

 

The post ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು ವರ್ಷಗಳ...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ...

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...