11
March, 2026

A News 365Times Venture

11
Wednesday
March, 2026

A News 365Times Venture

ಯುವತಿಯೊಂದಿಗೆ ಅನೈತಿಕ ಸಂಬಂಧ: ಯುವಕನ ಬರ್ಬರ ಹತ್ಯೆ

Date:

ಮೈಸೂರು,ಮಾರ್ಚ್,14,2025 (www.justkannada.in):  ಮದುವೆಯಾಗಿದ್ದರೂ ಬೇರೊಬ್ಬ ಯುವತಿಯ  ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ  ಬರ್ಬರವಾಗಿ ಕೊಲೆಯಾಗಿರುವ  ಘಟನೆ ಮೈಸೂರಿನಲ್ಲಿ ನಡೆದಿದೆ.

ಸೂರ್ಯ ಹತ್ಯೆಯಾದ ವ್ಯಕ್ತಿ. ಸೂರ್ಯ ಈಗಾಗಲೇ ಮದುವೆಯಾಗಿದ್ದು ಈ ಮಧ್ಯೆ ಇನ್ ಸ್ಟಾಗ್ರಾಂ ನಲ್ಲಿ ಶ್ವೇತಾ ಎಂಬ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ  ಇದರಿಂದ ಬೇಸತ್ತು ಪತ್ನಿ ಹಗೂ ತಾಯಿ ಮನೆ ಬಿಟ್ಟು ಹೋಗಿದ್ದರು.

ಈ ಮಧ್ಯೆ ಸೂರ್ಯ ಶ್ವೇತಾ ಜೊತೆಗಿದ್ದ ಫೋಟೋಗಳನ್ನು ಸ್ಟೇಟಸ್ ಗೆ ಹಾಕಿಕೊಂಡಿದ್ದ. ಕೆಲ ದಿನಗಳಿಂದ ಶ್ವೇತಾ ಹಣ ಹಾಗೂ ಆಸ್ತಿಗಾಗಿ ಪೀಡಿಸುತ್ತಿದ್ದಳು ಎನ್ನಲಾಗಿದೆ. ನಿನ್ನೆ ರಾತ್ರಿ ಶ್ವೇತಾ ಜೊತೆ ತೋಟದಲ್ಲಿದ್ದ ಸೂರ್ಯ ಇಂದು ಬೆಳಗಾಗುವಷ್ಟರಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದು,  ಶ್ವೇತಾಳೇ ಕೊಲೆ ಮಾಡಿರುವುದಾಗಿ  ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.  ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore, young man, murder

The post ಯುವತಿಯೊಂದಿಗೆ ಅನೈತಿಕ ಸಂಬಂಧ: ಯುವಕನ ಬರ್ಬರ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...