12
July, 2025

A News 365Times Venture

12
Saturday
July, 2025

A News 365Times Venture

ರಾಜಕಾರಣದಲ್ಲಿ ಯಾವಾಗ ಬೇಕಾದ್ರೂ ‘ಕ್ರಾಂತಿ’ ಆಗಬಹುದು- ಶಾಸಕ ತನ್ವೀರ್ ಸೇಠ್

Date:

ಮೈಸೂರು,ಜುಲೈ,12,2025 (www.justkannada.in) ಸೆಪ್ಟಂಬರ್ ನಂತರ ರಾಜ್ಯ ರಾಜಕಾಣರದಲ್ಲಿ ಕ್ರಾಂತಿ ಆಗಲಿದೆ ಎಂದು ಸಚಿವ ಕೆ.ಎನ್ ರಾಜಣ್ಣ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕರ ತನ್ವೀರ್ ಸೇಠ್, ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು ಎಂದಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್,  ಸಿಎಂ ಬದಲಾವಣೆ ವಿಚಾರ ಕುರಿತು ಮಾಧ್ಯಮಗಳ ಮುಂದೆ ಮಾತನಾಡಲ್ಲ. 5 ವರ್ಷ ಸುಭದ್ರ ಸರ್ಕಾರ ಕೊಡಬೇಕಾದದ್ದು ನಮ್ಮ ಜವಾಬ್ದಾರಿ.  ಪಕ್ಷದಿಂದ ಸರ್ಕಾರ ಬಂದಿದೆ ಸರ್ಕಾರದಿಂದ ಪಕ್ಷ ಬಂದಿಲ್ಲ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ ಎಂದರು

ನಾನು 100 ವರ್ಷಗಳ ಕಾಲ ಬದುಕಬೇಕು ಅಂದುಕೊಂಡರೂ ನನ್ನಿಂದ ಅದು ಸಾಧ್ಯಾನಾ ಅಂತ ಯೋಚಿಸಬೇಕು ಮಾರನೆಯ ದಿನ ಬೆಳಗಿನ ಆಗುತ್ತೋ ಇಲ್ವೋ ಗೊತ್ತಿಲ್ಲ. ಸಿದ್ದರಾಮಯ್ಯ ಎಲ್ಲಿವರೆಗೆ ಸಿಎಂ ಆಗಿ ಇರುತ್ತಾರೋ ಅಲ್ಲಿಯವರೆಗೆ ಅವರೇ ನಮ್ಮ ಮುಖ್ಯಮಂತ್ರಿಗಳು.  ಅಧಿಕಾರ ಬದಲಾವಣೆ ಸೂತ್ರ ನಮಗೆ ಗೊತ್ತಿಲ್ಲ ವರಿಷ್ಠರ ತೀರ್ಮಾನಕ್ಕೆ ನಾವು ಬದ್ದ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು.vtu

Key words: politics, revolution, MLA, Tanveer Sait

The post ರಾಜಕಾರಣದಲ್ಲಿ ಯಾವಾಗ ಬೇಕಾದ್ರೂ ‘ಕ್ರಾಂತಿ’ ಆಗಬಹುದು- ಶಾಸಕ ತನ್ವೀರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ: ಶಾಲು ಸುತ್ತಿಕೊಂಡು ಅಲ್ಲ ಡೈರೆಕ್ಟ್ ಆಗಿ ಹೊಡೆದಂತಿದೆ- ಸಿ.ಟಿ ರವಿ

ಚಿಕ್ಕಮಗಳೂರು,ಜುಲೈ,12,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು...

ಸಾಫ್ಟ್ ವೇರ್ ವೃತ್ತಿಯೊಂದಿಗೆ ಸೇವಾಕಾರ್ಯ: ಪುನೀತ್ ಜಿ ಕೂಡ್ಲೂರುಗೆ ಒಲಿದ ಪ್ರಶಸ್ತಿ

ಬೆಂಗಳೂರು,ಜುಲೈ,12,2025 (www.justkannada.in): ಸಾಫ್ಟ್ ವೇರ್ ವೃತ್ತಿಯೊಂದಿಗೆ ವಿವಿಧ ಸೇವಾಕಾರ್ಯದಲ್ಲಿ ತೊಡಗಿರುವ ಪುನೀತ್...

ಶಕ್ತಿ ಯೋಜನೆಯಲ್ಲಿ ದೊಡ್ಡ ಮೈಲಿಗಲ್ಲು: ಜು.4 ರಂದು 200 ಬಸ್ ಲೋಕಾರ್ಪಣೆ – ಡಾ. ಪುಷ್ಪಾ ಅಮರನಾಥ್

ಮೈಸೂರು,ಜುಲೈ,12,2025 (www.justkannada.in): ಈವರೆಗೆ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ....

ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ

ಮೈಸೂರು ಜುಲೈ, 12,2025 (www.justkannada.in): ಜಿಲ್ಲೆಯ ಕಬಿನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ...