7
June, 2026

A News 365Times Venture

7
Sunday
June, 2026

A News 365Times Venture

ರಾಜೀನಾಮೆ ವಾಪಸ್ ಪಡೆಯಲು ರಾಮಲಿಂಗರೆಡ್ಡಿ ಒಪ್ಪಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

Date:

ಬೆಂಗಳೂರು,ಜೂನ್,6,2026 (www.justkannada.in):  ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.

ಸಚಿವ ರಾಮಲಿಂಗರೆಡ್ಡಿ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗರೆಡ್ಡಿ ಹಲವು ಬಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ .  ರಾಜೀನಾಮೆ ಸುದ್ದಿ ಹೊರ ಬರ್ತಿದ್ದಂತೆ ಸಿಎಂ ಡಿಕೆ ಶಿವಕುಮಾರ್ ಹರಿಪ್ರಸಾದ್ ನಾವು ಚರ್ಚಿಸಿದ್ದೇವೆ. ರಾಜೀನಾಮೆ ವಾಪಸ್ ಪಡೆದು ಸಚಿವರಾಗಿ ಕೆಲಸ ಮಾಡಲು ಒಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ರಾಜಕೀಯಕ್ಕಾಗಿ ಹುಳಿ ಹಿಂಡುತ್ತಿದ್ದಾರೆ. ರಾಮಲಿಂಗರೆಡ್ಡಿ ಬಹುಕಾಲದಿಂದ ಕಾಂಗ್ರೆಸ್ ನಲ್ಲಿದ್ದಾರೆ.  ಅವರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ರಾಮಲಿಂಗರೆಡ್ಡಿ ಸಂಪುಟದಲ್ಲಿ ಮುಂದುವರೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಜನರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಬದ್ದತೆ ಎಂದರು.

Key words: Ramalinga Reddy, withdraw, resignation, Randeep Singh Surjewala

The post ರಾಜೀನಾಮೆ ವಾಪಸ್ ಪಡೆಯಲು ರಾಮಲಿಂಗರೆಡ್ಡಿ ಒಪ್ಪಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,6,2026 (www.justkannada.in): ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ,...

ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡ ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ- ಸಚಿವ ಪರಮೇಶ್ವರ್

ಬೆಂಗಳೂರು,ಜೂನ್,6,2026 (www.justkannada.in): ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡರು ಒಳ್ಳೇ ಕೆಲಸ ಮಾಡಿ ಬದಲಾವಣೆ...

ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ...

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: Civil PC ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು,ಜೂನ್,6,2026 (www.justkannada.in):  ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಕರ್ನಾಟಕ ರಾಜ್ಯ...