27
June, 2026

A News 365Times Venture

27
Saturday
June, 2026

A News 365Times Venture

ರಾಜ್ಯದಲ್ಲಿ ಒಳ್ಳೆಯ ಆಡಳಿತ : ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ- ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಜುಲೈ,23,2025 (www.justkannada.in): ಡಿಸೆಂಬರ್ ವೇಳೆಗೆ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ  ಬಸವರಾಜು ಶಿವಗಂಗಾ ಪರೋಕ್ಷ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುತ್ತಿದ್ದೇವೆ. ಹೀಗಾಗಿ ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಈ ವಿಷಯದ ಬಗ್ಗೆ ನಮ್ಮ ವರಿಷ್ಠರು ಈಗಾಗಲೇ ಮಾತಾಡಿದ್ದಾರ ತುಟಿಕ್ ಪಿಟಿಕ್ ಎನ್ನಬಾರದು ಎಂದು ಹೈಕಮಾಂಡ್ ಹೇಳಿದೆ.  ಕೊಟ್ಟ ಮಾತಿನಂತೆ ನಾವು ಒಳ್ಳೆಯ ಆಡಳಿತ ಕೊಡುತ್ತಿದ್ದೇವೆ. ಈ ಬಗ್ಗೆ ಪ್ರಸ್ತಾಪ ಬರುವ ಅವಶ್ಯಕತೆ ಇಲ್ಲ ಬಸವರಾಜು ಶಿವಗಂಗ ಹೇಳಿಕೆ ಬಗ್ಗೆ ಹೈಕಮಾಂಡ್ ಗಮನದಲ್ಲಿದೆ.  ಹೈಕಮಾಂಡ್ ನವರೇ ನೋಡಿಕೊಳ್ತಾರೆ ಎಂದರು.vtu

Key words: No need, change, CM, Minister, Ishwar Khandre

The post ರಾಜ್ಯದಲ್ಲಿ ಒಳ್ಳೆಯ ಆಡಳಿತ : ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ ವಾಗ್ವಾದ...

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ ರೈತರಿಗೆ...

ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ...