5
March, 2026

A News 365Times Venture

5
Thursday
March, 2026

A News 365Times Venture

ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹ: ಹೋರಾಟಕ್ಕೆ ಕೈ ಜೋಡಿಸಲು ‘ನಮ್ಮ ನಾಡು-ನಮ್ಮ ಆಳ್ವಿಕೆ’ ಮನವಿ

Date:

ಮೈಸೂರು,ಜುಲೈ,17,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ನಮ್ಮ ನಾಡು-ನಮ್ಮ ಆಳ್ವಿಕೆ ವೇದಿಕೆಯು, ತಮ್ಮ  ಹೋರಾಟಕ್ಕೆ ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿದೆ.

ದ್ವಿಭಾಷಾ ನೀತಿ ಜಾರಿಗೆ ಒತ್ತಾಯಿಸಿ ಸಹಿ ಸಂಗ್ರಹ ನಡೆಸುತ್ತಿರುವ ನಮ್ಮ ನಾಡು-ನಮ್ಮ ಆಳ್ವಿಕೆ ವೇದಿಕೆಯು, ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯ ಹೋರಾಟ ಇದೀಗ  ನಿರ್ಣಾಯಕ ಹಂತ ತಲುಪಿದೆ. ಈ ಕುರಿತ ನಮ್ಮ ಪಿಟಿಶನ್ ಗೆ ಈಗಾಗಲೇ 47 ಸಾವಿರಕ್ಕೂ ಹೆಚ್ಚು ಜನ ಸಹಿ ಮಾಡಿ ಬೆಂಬಲಿಸಿದ್ದಾರೆ. ಸದ್ಯದಲ್ಲೇ ಈ ಪಿಟಿಷನನ್ನು ಸರ್ಕಾರಕ್ಕೆ ಸಲ್ಲಿಸಲಿದ್ದೇವೆ. ಆದ್ದರಿಂದ ಇದೀಗ ‘ಸ್ಲಾಗ್ ಓವರ್’ ಮಾದರಿಯಲ್ಲಿ ಕೊನೆಹಂತದಲ್ಲಿ ಆದಷ್ಟು ಹೆಚ್ಚು ಸಹಿ ಮಾಡಿಸುವ ಯೋಜನೆ ನಮ್ಮದು. ಇನ್ನೂ ಸಹಿ ಮಾಡದವರು ಈ ಕೂಡಲೇ ಸಹಿ ಮಾಡಿ ಎಂದು ಮನವಿ ಮಾಡಿದೆ.

ಅಲ್ಲದೆ ಈಗಾಗಲೇ ಸಹಿ ಮಾಡಿದ/ ಮಾಡದ ಎಲ್ಲಾ ಕನ್ನಡಪರರು  ಪೋಸ್ಟ್ ಅನ್ನು ಪೂರ್ತಿಯಾಗಿ  copy ಮಾಡಿ (ಶೇರ್ ಮಾಡುವುದು ಬೇಡ, ರೀಚ್ ಕಡಿಮೆ) ನೇರವಾಗಿ ತಮ್ಮ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇತರರಿಗೂ ಸಹಿ ಮಾಡಲು ಆಗ್ರಹಿಸುವ ಮೂಲಕ ಹೋರಾಟದಲ್ಲಿ ಕೈ ಜೋಡಿಸುವಂತೆ ಕೋರಿದೆ.

chng.it/SSs5VjJnC4   ಈ ಲಿಂಕ್ ಮೂಲಕ ಸಹಿ ಮಾಡಿ, ಸಹಿ ಮಾಡಿಸಿ..vtu

key words: implementation, bilingual policy, state, Namma Naadu, Namma Alvike

 

The post ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹ: ಹೋರಾಟಕ್ಕೆ ಕೈ ಜೋಡಿಸಲು ‘ನಮ್ಮ ನಾಡು-ನಮ್ಮ ಆಳ್ವಿಕೆ’ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...