28
July, 2026

A News 365Times Venture

28
Tuesday
July, 2026

A News 365Times Venture

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಸಿಎಂ, ಕಾನೂನು ಇಲಾಖೆ ಜೊತೆ ಚರ್ಚೆ- ಸಚಿವ ಶಿವರಾಜ್ ತಂಗಡಗಿ

Date:

ಬೆಂಗಳೂರು,ಜುಲೈ,9,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು ಕಾನೂನಿನ ತೊಡಕು ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ತಮಿಳುನಾಡು ಮಹಾರಾಷ್ಟ್ರ ಮಾದರಿಯಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು,  ಕರಡು ಪ್ರತಿ ಸಿದ್ದಪಡಿಸಿದ ಬಳಿಕ ಸಿಎಂ ಜೊತೆ ಚರ್ಚೆ ನಡೆಸಲಾಗುತ್ತದೆ. ಕಾನೂನು ಇಲಾಖೆಯ ಜೊತೆ ಚರ್ಚೆ ನಡೆಸಲಾಗುತ್ತದೆ. ಈ ಬಗ್ಗೆ ಶೀಘ್ರವೇ ಅಧಿಕಾರಿಗಳ ತಂಡ ರಚನೆ ಮಾಡಿಲಾಗುತ್ತದೆ.  ಮುಂದಿನ ಅಧಿವೇಶನದಲ್ಲಿ ಕರಡು ಮಂಡನೆಗೆ ಚಿಂತನೆ ನಡೆಸಲಾಗಿದೆ ಎಂದರು.

ದ್ವಿಭಾಷಾ ಸೂತ್ರ ವಿರೋಧಿಸಲು ಬಿಜೆಪಿಗೆ ನೈತಿಕತೆ ಇಲ್ಲ. ಬಲವಂತವಾಗಿ ಹಿಂದಿ ಹೇರಿಕೆ ಮಾಡಿದರೇ ನಾವು ವಿರೋಧ ಮಾಡುತ್ತೇವೆ.  ಮಹರಾಷ್ಟ್ರ ಸರ್ಕಾರವೇ ದ್ವಿಭಾಷಾ ನೀತಿಯನ್ನ ಜಾರಿ ಮಾಡಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.vtu

Key words: implementing, bilingual formula, Minister, Shivaraj Thangadgi

The post ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಸಿಎಂ, ಕಾನೂನು ಇಲಾಖೆ ಜೊತೆ ಚರ್ಚೆ- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಂಜನಗೂಡಿನಲ್ಲಿ ಈಶ ಗ್ರಾಮೋತ್ಸವ ಸಂಭ್ರಮ: ಕಳೆಗಟ್ಟಿದ ಗ್ರಾಮೀಣ ಕ್ರೀಡೋತ್ಸವ_

ಮೈಸೂರು,ಜುಲೈ,27, 2026 (www.justkannada.in):  ನಂಜನಗೂಡಿನಲ್ಲಿ  ನಡೆದ ಈಶ ಔಟ್‌ರೀಚ್ ವತಿಯಿಂದಆಯೋಜಿಸಿರುವ ಈಶ...

ಕಾಟಾಚಾರಕ್ಕೆ ಬರ ಪರಿಶೀಲನೆ, ಈಗ ಸಿಎಂ ದೆಹಲಿಗೆ ಓಡಿ ಹೋಗಿದ್ದಾರೆ- ಆರ್.ಅಶೋಕ್ ಕಿಡಿ

ಬೆಂಗಳೂರು,ಜುಲೈ,27,2026 (www.justkannda.in): ಬುಧವಾರದಿಂದ ನಾವು ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ...

ಮೈಸೂರು ದಸರಾ: ಈ ಬಾರಿ ‘VIP ಉಚಿತ ಗೋಲ್ಡ್ ಪಾಸ್‌’ಗೆ ಕೊಕ್- ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ

ಮೈಸೂರು, ಜುಲೈ, 27,2026 (www.justkannada.in): ಈ ಬಾರಿ ಮೈಸೂರು ದಸರಾ ಗೋಲ್ಡ್...

ಕೆಪಿಎಸ್ ಸಿಯಲ್ಲಿ ಅಕ್ರಮ: ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಹೋರಾಟ- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಜುಲೈ,27,2026 (www.justkannada.in):  ಕೆಪಿಎಸ್ ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಆಗಿರುವ ಅಕ್ರಮವನ್ನ...