22
May, 2026

A News 365Times Venture

22
Friday
May, 2026

A News 365Times Venture

ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮೇ,22,2026 (www.justkannada.in):  ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು ಮತದಾರರ ಹಕ್ಕು ತಡೆಯಲು ಸಂಚು ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಸ್ ಐಆರ್ ಗೆ ನೋಟಿಫಿಕೇಷನ್ ಬಂದಿದೆ ಪ್ರತಿಯೊಬ್ಬರೂ ಅರ್ಜಿ ಕೊಡಬೇಕಾಗಿದೆ, ದಾಖಲೆ ಕೊಡಬೇಕಾಗಿದೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಮತದಾನದ ಹಕ್ಕು ಹೋಗಿಬಿಡುತ್ತೆ ಇದನ್ನೆಲ್ಲಾ ಬೇರೆ ಬೇರೆ ರಾಜ್ಯಗಳಲ್ಲಿ ನೋಡಿದ್ದೇವೆ. ಬಡವರು ಮತದರರ ಹಕ್ಕನ್ನು ತೆಗೆಯಲು ಸಂಚು ನಡೆಯುತ್ತಿದೆ  ಯಾವುದೇ ಪಾರ್ಟಿಯಾದರೂ ಮತದಾನದ ಹಕ್ಕು ಇರಬೇಕು. ಅದರಲ್ಲಿ ನಮ್ಮ ಅಭ್ಯಂತರವೇನು ಇಲ್ಲ ಎಂದರು.

ಹುಷಾರಾಗಿರಬೇಕು ಅಂತಾ ಕಾರ್ಯಕರ್ತರಿಗೆ ತಿಳಿಸಿದ್ದೇನೆ . ಒಂದು ಚೂರು ಹೆಚ್ಚು ಕಮ್ಮಿ ಆದರೂ ವೋಟ್ ಹೋಗುತ್ತೆ. ವೋಟ್ ಹೋದರೆ ಬಸ್ ಬಲ್ಲಿ ಓಡಾಡುವಾಗಿಲ್ಲ.  ಐಡಿ ಕಾರ್ಡ್ ಇರಲ್ಲ ಓಲ್ಡ್ ಏಜ್ ಪೆನ್ಷನ್ ಇರಲ್ಲ. ವಿಧವಾ ವೇತನ, ಗೃಹಲಕ್ಷ್ಮಿ, ಗೃಹಜ್ಯೋತಿ ಏನೂ ಸಿಗಲ್ಲ. ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: SIR, process, voter rights, DCM, DK Shivakumar

The post ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್

ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ...

‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ...

MDA ಮಧ್ಯವರ್ತಿಗಳ ಅಡ್ಡ: RTI ಕಾರ್ಯಕರ್ತರು–ಸಿಬ್ಬಂದಿ ಶಾಮೀಲು ಆರೋಪಕ್ಕೆ ಗಂಗರಾಜು ಪ್ರಕರಣವೇ ಸಾಕ್ಷಿಯೇ.?

  ಮೈಸೂರು, ಮೇ.೨೨,೨೦೨೬ : ಮೈಸೂರು ಅಭಿವೃದ್ಧಿ ಪ್ರಾಧಿಕಾರ ( Mysore  Development...

52 ಪ್ರಕರಣಗಳ ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,22,2026 (www.justkannada.in):  ಕಾನೂನಾತ್ಮಕವಾಗಿ  52 ಪ್ರಕರಣಗಳನ್ನ ಹಿಂಪಡೆಯಬಹುದು ಎಂದು  ಸಚಿವ ಸಂಪುಟ...