24
June, 2026

A News 365Times Venture

24
Wednesday
June, 2026

A News 365Times Venture

ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ: ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ- ಸಿಡಿದ ಮತ್ತೊಬ್ಬ ‘ಕೈ’ ಶಾಸಕ

Date:

ಬೆಳಗಾವಿ,ಜೂನ್,23,2025 (www.justkannada.in):  ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಹಣ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅಸಮಾಧಾನ  ವ್ಯಕ್ತಪಡಿಸಿರುವ ಬೆನ್ನಲ್ಲೆ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಸರ್ಕಾರದ ವಿರುದ್ದ ಸಿಡಿದಿದ್ದಾರೆ.

ಹೌದು ಶಾಸಕ ರಾಜೂಕಾಗೆ ಅವರು ರಾಜ್ಯ ಸರ್ಕಾರದ ವಿರುದ್ದ ತಮ್ಮ ಅಸಮಾಧಾನ ತೋರ್ಪಡಿಸಿದ್ದಾರೆ.  ಬಿ.ಆರ್ ಪಾಟೀಲ್ ಆಡಿಯೋ ನಿಜ. ಅವರು ಹೇಳಿರುವುದು  ಸತ್ಯ. ನನಗೂ ಸಾಕಷ್ಟು ನೋವಾಗಿದೆ. ನನ್ನ ಕ್ಷೇತ್ರಕ್ಕೆ 25 ಕೋಟಿ ರೂ.  ಅನುದಾನ ನೀಡಲಾಗಿದೆ.  ಆದರೆ ಎರಡು ವರ್ಷಗಳಿಂದ ವರ್ಕ್ ಆರ್ಡರ್ ಆಗಿಲ್ಲ.

ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ.  ನಾನು ರಾಜೀನಾಮೆ ನೀಡುವ ಮನಸ್ಥಿತಿಗೆ ಬಂದಿದ್ದೇನೆ. ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ ಎಂದು ರಾಜೂಕಾಗೆ ಹೇಳಿದ್ದಾರೆ.vtu

Key words: state, administrative, system , complete, failure, Congress, MLA

The post ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ: ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ- ಸಿಡಿದ ಮತ್ತೊಬ್ಬ ‘ಕೈ’ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ...

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ

  ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್....

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು

ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ....