3
March, 2026

A News 365Times Venture

3
Tuesday
March, 2026

A News 365Times Venture

ರಾಜ್ಯದ ಎಲ್ಲಾ ವಿದ್ಯುತ್ ಮೀಟರ್ ಗಳನ್ನ ಸ್ಮಾರ್ಟ್ ಮೀಟರ್ ಮಾಡಲು ತೀರ್ಮಾನ- ಸಚಿವ ಕೆ.ಜೆ ಜಾರ್ಜ್

Date:

ಬೆಂಗಳೂರು, ಜೂನ್​, 9,2025 (www.justkannada.in): ರಾಜ್ಯದ ಎಲ್ಲ ವಿದ್ಯುತ್​ ಮೀಟರ್‌ ಗಳನ್ನು ಸ್ಮಾರ್ಟ್ ಮೀಟರ್ ಮಾಡಲಾಗುತ್ತದೆ ಎಂದು  ಇಂಧನ ಸಚಿವ ಕೆಜೆ ಜಾರ್ಜ್​  ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್, ಸದ್ಯ ಕೆಲ ಮೀಟರ್‌ ಗಳನ್ನು ಮಾತ್ರ ಸ್ಮಾರ್ಟ್​ಮೀಟರ್ ಮಾಡಲಾಗಿದೆ.ಮುಂದಿನ ದಿನಗಳಲ್ಲಿ ಎಲ್ಲ ಮೀಟರ್​ಗಳನ್ನು ಸ್ಮಾರ್ಟ್​ ಮೀಟರ್​ ಮಾಡಲು ತೀರ್ಮಾನ ಮಾಡಲಾಗಿದೆ . ಸ್ಮಾರ್ಟ್ ಮೀಟರ್ ಅಳವಡಿಕೆಯಿಂದ ಹೆಚ್ಚು ಅನುಕೂಲವಾಗಲಿದ್ದು,  ಮೊಬೈಲ್ ರೀಚಾರ್ಜ್ ರೀತಿ ಮೀಟರ್ ರೀಚಾರ್ಜ್ ಮಾಡಬಹುದು ಎಂದು ತಿಳಿಸಿದರು.

ಹೊಸ ಸ್ಮಾರ್ಟ್ ಮೀಟರ್ ​ಗೆ ಸಿಮ್ ರೀತಿ ಅಳವಡಿಸಲಾಗಿದೆ. ಒಂದು ಸ್ಮಾರ್ಟ್​​ ಮೀಟರ್‌ ಗೆ ಐದು ಸಾವಿರ ರೂಪಾಯಿ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಕೇಂದ್ರ ಇಲಾಖೆ ಸೂಚನೆಯಂತೆ ಪಡೆಯಬೇಕಿದೆ‌. ಹಳೇ ಮೀಟರ್ ಹಿಂಪಡೆಯುವುದಿಲ್ಲ ಎಂದು ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.vtu

Key words: smart meter, power meters , state, Minister, KJ George

The post ರಾಜ್ಯದ ಎಲ್ಲಾ ವಿದ್ಯುತ್ ಮೀಟರ್ ಗಳನ್ನ ಸ್ಮಾರ್ಟ್ ಮೀಟರ್ ಮಾಡಲು ತೀರ್ಮಾನ- ಸಚಿವ ಕೆ.ಜೆ ಜಾರ್ಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...

ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ

ಮೈಸೂರು,ಮಾರ್ಚ್,2,2026 (www.justkannada.in): ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ...