3
March, 2026

A News 365Times Venture

3
Tuesday
March, 2026

A News 365Times Venture

ರಾಜ್ಯ ಸಂಪುಟ ಪುನಾರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?

Date:

ಮೈಸೂರು,ಮೇ,12,2025 (www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿ ಎರಡು ವರ್ಷ ತುಂಬುತ್ತಿದ್ದು, ಈ ಮಧ್ಯೆ ಸಚಿವ ಸಂಪುಟ ಪುನರಚನೆ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಹೆಚ್.ಡಿ ಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸಂಪುಟ ಪುನಾರಚನೆ ವಿಚಾರದ ಬಗ್ಗೆ ಏನು ಚರ್ಚೆ ಆಗಿಲ್ಲ. ಪುನಾರಚನೆ ಮಾಡುವಾಗ ಮಾಧ್ಯಮದವರಿಗೆ ಹೇಳಿಯೇ ಮಾಡುತ್ತೇನೆ ಎಂದಿದ್ದಾರೆ.

ರಾಜ್ಯ ಸರ್ಕಾರದ 2 ವರ್ಷದ ಸಾಧನೆ ಕಾರ್ಯಕ್ರಮ ಮಾಡಬೇಕು. ಈ ಬಗ್ಗೆ ರಾಹುಲ್ ಗಾಂಧಿ ಮಲ್ಲಿಕಾರ್ಜುನ್ ಖರ್ಗೆ ಜೊತೆ ಮಾತುಕತೆ ಆಗಿದೆ. ಕಾರ್ಯಕ್ರಮದ ಬಗ್ಗೆ ಚರ್ಚೆ ಆದಾಗ ಯುದ್ಧ ಶುರುವಾಗಿರಲಿಲ್ಲ. ಸದ್ಯಕ್ಕೆ ಕದನ ವಿರಾಮವಿದೆ. ಕಾರ್ಯಕ್ರಮದ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Key words: Cabinet, Restructure, CM Siddaramaiah, response

The post ರಾಜ್ಯ ಸಂಪುಟ ಪುನಾರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...

ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ

ಮೈಸೂರು,ಮಾರ್ಚ್,2,2026 (www.justkannada.in): ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ...