20
September, 2026

A News 365Times Venture

20
Sunday
September, 2026

A News 365Times Venture

ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರದಲಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,  ಮಧ್ಯವರ್ತಿಗಳು ಅಂದರೆ ಕಾಣದ ಕೈಗಳು ಹದಗೆಡಿಸುತ್ತಿವೆ . ನಾಲ್ಕು ನಿಗಮಗಳ ಎಂಡಿ ಕರೆಸಿ ಸಭೆ ನಡೆಸಿ . ಕಾಣದ ಕೈಗಳ ಬಗ್ಗೆ ಎಂಡಿಗಳ ಜೊತೆ ಚರ್ಚಿಸಿ ಎಂದು ಗುತ್ತಿಗೆದಾರರ ಸಂಘವು  ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ  ಹೆಚ್ಚು  ಭ್ರಷ್ಟಾಚಾರ ನಡೆಯುತ್ತಿದೆ.  ಸರ್ಕಾರದಲ್ಲಿ ಸಚಿವರ ಸಂಬಂಧಿಕರಿಂದಲೇ ಕಮಿಷನ್. ಹೆಚ್ಚು ಕಮಿಷನ್ ಕೊಟ್ಟವರಿಗೆ ಬಾಕಿ ಹಣ ರಿಲೀಸ್ ಆಗುತ್ತದೆ ಎಂದು ಆರೋಪಿಸಿದ್ದಾರೆ.

Key words: Increasing, brokers, Contractors Association, Letter, CM

The post ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...