12
November, 2025

A News 365Times Venture

12
Wednesday
November, 2025

A News 365Times Venture

ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿಎಂ: ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಫೆಬ್ರವರಿ,24,2025 (www.justkannada.in): ರಾಜ್ಯ ಸರ್ಕಾರದಿಂದ ಗೃಹಜ್ಯೋತಿ ಬಿಲ್ ವಸೂಲಿಗೆ ಪ್ರಸ್ತಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ  ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡಬೇಕಿದೆ. ಸಿಎಂ ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿದ್ದಾರೆ.  ಆಲ್ ಇಸ್ ವೆಲ್ ಎಂಬ ಭಾವನೆಯಿಂದ ಸಿಎಂ ಸಿದ್ದರಾಮಯ್ಯ ಹೊರಬರಬೇಕು. ಸಾರಿಗೆ ಸಂಸ್ಥೆಗೆ 7 ಸಾವಿರ ಕೋಟಿ ರೂ. ಕೊಡಬೇಕು. ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ. ಎಲ್ಲಾ ಇಲಾಖೆಗಳು ಬಾಗಿಲು ಮುಚ್ಚುವ ಸ್ಥಿತಿ ಬಂದಿದೆ.  ಎಲ್ಲವನ್ನೂ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

Key words: CM, stopping, guarantee, BY Vijayendra

The post ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿಎಂ: ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...