30
July, 2026

A News 365Times Venture

30
Thursday
July, 2026

A News 365Times Venture

ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿಎಂ: ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಫೆಬ್ರವರಿ,24,2025 (www.justkannada.in): ರಾಜ್ಯ ಸರ್ಕಾರದಿಂದ ಗೃಹಜ್ಯೋತಿ ಬಿಲ್ ವಸೂಲಿಗೆ ಪ್ರಸ್ತಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ  ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡಬೇಕಿದೆ. ಸಿಎಂ ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿದ್ದಾರೆ.  ಆಲ್ ಇಸ್ ವೆಲ್ ಎಂಬ ಭಾವನೆಯಿಂದ ಸಿಎಂ ಸಿದ್ದರಾಮಯ್ಯ ಹೊರಬರಬೇಕು. ಸಾರಿಗೆ ಸಂಸ್ಥೆಗೆ 7 ಸಾವಿರ ಕೋಟಿ ರೂ. ಕೊಡಬೇಕು. ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ. ಎಲ್ಲಾ ಇಲಾಖೆಗಳು ಬಾಗಿಲು ಮುಚ್ಚುವ ಸ್ಥಿತಿ ಬಂದಿದೆ.  ಎಲ್ಲವನ್ನೂ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

Key words: CM, stopping, guarantee, BY Vijayendra

The post ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿಎಂ: ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇಕೆದಾಟು ಯೋಜನೆಗೆ ನಾವು ಬದ‍್ಧ: ಕೇಂದ್ರಕ್ಕೆ ಸಿಎಂ ಒತ್ತಡ ಹಾಕುತ್ತಿದ್ದಾರೆ-ಡಿ.ಕೆ ಸುರೇಶ್

ನವದೆಹಲಿ,ಜುಲೈ,29,2026 (www.justkannada.in):  ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಅನುಮತಿ ನೀಡುವಂತೆ...

ನೀರು ಬಿಡಲು ಸಾಧ್ಯವೇ ಇಲ್ಲ: ಇಂದೇ ಮೇಲ್ಮನವಿ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಜುಲೈ,29,2026 (www.justkannada.in):  ರಾಜ್ಯದಲ್ಲಿ ನೀರಿನ ಕೊರತೆ ಇದೆ. ಹೀಗಾಗಿ ತಮಿಳುನಾಡಿಗೆ ನೀರು...

CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,29,2026 (www.justkannada.in):  ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ...

ಅತ್ಯಾಚಾರಿಗಳನ್ನ ಸಮರ್ಥಿಸಿದ್ದ ಜೋಶಿಗೆ ಶಿಕ್ಷಣ ಸಚಿವ ಸ್ಥಾನ: ಕನ್ನಡಿಗರೆಲ್ಲರೂ ತಲೆ ತಗ್ಗಿಸುವ ಸ್ಥಿತಿ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,29,2026 (www.justkannada.in):   ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ  ಕೇಂದ್ರ ಶಿಕ್ಷಣ ಸಚಿವ...