26
July, 2026

A News 365Times Venture

26
Sunday
July, 2026

A News 365Times Venture

ರಾಹುಲ್ ಗಾಂಧಿ ಆರೋಪದಲ್ಲಿ ಯಾವುದೇ ಹುರುಳಿಲ್ಲ- ಸಂಸದ ಜಗದೀಶ್ ಶೆಟ್ಟರ್

Date:

ಬೆಳಗಾವಿ, ಆಗಸ್ಟ್,9,2025 (www.justkannada.in):  ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಎಂದು ರಾಹುಲ್ ಗಾಂಧಿ ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್,  ಅಧಿವೇಶನ ನಡೆಸಲು ಕಾಂಗ್ರೆಸ್ ನವರು ಬಿಡುತ್ತಿಲ್ಲ.  ಸಂಸತ್ ನಲ್ಲಿ ಪ್ರಸ್ತಾಪಿಸುವ ವಿಚಾರವನ್ನು ಬೀದಿಯಲ್ಲಿ  ಹೇಳುತ್ತಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಎಂದಿದ್ದಾರೆ.  ರಾಹುಲ್ ಗಾಂಧಿಗೆ ಸಾಮಾನ್ಯ ಜ್ಞಾನವೂ ಇಲ್ಲ ರಾಹುಲ್ ನಡವಳಿಕೆ ನೋಡಿದರೆ  ಅಪ್ರಬುದ್ದನಂತೆ ಕಾಣುತ್ತದೆ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಕೋರ್ಟ್ ಗೆ ಹೋಗಬೇಕಿತ್ತು.  ಕೋರ್ಟ್ ಗೆ ಹೋದರೆ ಜಯ ಸಿಗಲ್ಲ ಎನ್ನುವುದು ಗೊತ್ತಿದೆ ಈ ಬಗ್ಗೆ ಚುನಾವಣಾ ಆಯೋಗ ದಾಖಲೆ ಕೇಳಿದರೆ ಕೊಟ್ಟಿಲ್ಲ. ವಿಪಕ್ಷ ನಾಯಕ ರಾಹುಲ್ ಮಾಡುತ್ತಿರುವುದು ಹುಚ್ಚಾಟ. ರಾಹುಲ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

Key words: Illegal voting, Rahul Gandhi, allegations, MP Jagadish Shettar

 

The post ರಾಹುಲ್ ಗಾಂಧಿ ಆರೋಪದಲ್ಲಿ ಯಾವುದೇ ಹುರುಳಿಲ್ಲ- ಸಂಸದ ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ರಾಜಿ ಇಲ್ಲ- ಸಿಜೆಪಿ ವಕ್ತಾರ

ನವದೆಹಲಿ,ಜುಲೈ,25,2026 (www.justkannada.in):  ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

ಕೋಲಾರ,ಜುಲೈ25,2026 (www.justkannada.in):  ತಾಯಿ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ...

ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ರೆ ಸಹಿಸಲ್ಲ: ಸಚಿವ ಸ್ಥಾನದಿಂದ ವಜಾ ಮಾಡಿ- ರಾಹುಲ್ ಗಾಂಧಿ

ನವದೆಹಲಿ,ಜುಲೈ,25,2026 (www.justkannada.in):  ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ಟರೇ ಸಹಿಸುವುದಿಲ್ಲ...

ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ

ಮೈಸೂರು,ಜುಲೈ,25,2026 (www.justkannada.in):  ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು ಯಾರು...