19
April, 2025

A News 365Times Venture

19
Saturday
April, 2025

A News 365Times Venture

ಲಾರಿ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು:  ಮತ್ತೋರ್ವನ ಸ್ಥಿತಿ ಗಂಭೀರ

Date:

ಮೈಸೂರು,ಏಪ್ರಿಲ್,17,2025 (www.justkannada.in):  ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮಡಿಕೇರಿ ತಾಲ್ಲೂಕಿನ ಕಡಗನಹಳ್ಳಿ ಗ್ರಾಮದ ನಿವಾಸಿ ಶ್ಯಾಮಿಯೋಲ್ (22) ಸ್ಥಳದಲ್ಲಿ ಸಾವನಪ್ಪಿರುವ  ಯುವಕ. ಮತ್ತೊಬ್ಬ ಸವಾರ ನವೀನ್ (26) ಗಂಭೀರ ಗಾಯಗಳಾಗಿದ್ದು, ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ಹೀರೋ ಹೋಂಡಾ ಬೈಕ್ ನಲ್ಲಿ ಇಬ್ಬರ ಸವಾರರು ಬರುತ್ತಿದ್ದರು. ಈ ವೇಳೆ ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words: lorry-bike accident, Rider, dies ,Mysore

The post ಲಾರಿ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು:  ಮತ್ತೋರ್ವನ ಸ್ಥಿತಿ ಗಂಭೀರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು

ಶಿವಮೊಗ್ಗ,ಏಪ್ರಿಲ್,18,2025 (www.justkannada.in):  ಜನಿವಾರ ಹಾಕಿ ಬಂದಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ...

ಹರಕೆ ಗೂಳಿ ಸಾವು:  ಮರುಗಿದ ಜನತೆ: ಸಾಂಪ್ರದಾಯಿಕ ಅಂತ್ಯ ಸಂಸ್ಕಾರ.

ಮೈಸೂರು,ಏಪ್ರಿಲ್,18,2025 (www.justkannada.in): ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಹರಕೆ ಗೂಳಿ ಸಾವನ್ನಪ್ಪಿದ್ದು ಗೂಳಿಯ...

ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಏಪ್ರಿಲ್,18,2025 (www.justkannada.in):  ಜಾತಿ ಗಣತಿ ವಿಚಾರವಾಗಿ ನಿನ್ನೆ ವಿಶೇಷ ಸಂಪುಟ ಸಭೆ...

ಜನಿವಾರ ತೆಗೆಸಿದ ಘಟನೆಗೆ ಖಂಡನೆ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು,ಏಪ್ರಿಲ್,18,2025 (www.justkannada.in):  ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ...