14
April, 2026

A News 365Times Venture

14
Tuesday
April, 2026

A News 365Times Venture

ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ದಾಖಲಿಸಬೇಕಿತ್ತು- ಮಠದ ಟ್ರಸ್ಟ್ ಸದಸ್ಯ ಗಂಭೀರ ಆರೋಪ

Date:

ದಾವಣಗೆರೆ,ಏಪ್ರಿಲ್,14,2026 (www.justkannada.in): ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಹನಗವಾಡಿಯ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಿದ ನಂತರವೂ ವಾಕ್ಸಮರ ಮುಂದುವರೆದಿದ್ದು ಸ್ವಾಮೀಜಿ ವಿರುದ್ದ ಮಠದ ಟ್ರಸ್ಟ್ ಸದಸ್ಯ ಚಂದ್ರ ಶೇಖರ ಪೂಜಾರ  ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಮಠದ ಟ್ರಸ್ಟ್ ಸದಸ್ಯ ಚಂದ್ರ ಶೇಖರ ಪೂಜಾರ, ವಚನಾನಂದ ಸ್ವಾಮೀಜಿ ಮಸಾಜ್ ಪ್ರಿಯರಾಗಿದ್ದಾರೆ.  ಅನಾಥ ಮಕ್ಕಳ ಜೊತೆ ವಿಕೃತವಾಗಿ ನಡೆದುಕೊಂಡಿದ್ದಾರೆ. ವಚನಾನಂದ ಸ್ವಾಮೀಜಿ ವಿರುದ್ದ ಫೋಕ್ಸೋ ಕೇಸ್  ದಾಖಲಿಸಬೇಕಿತ್ತು ದಾಖಲಿಸಿದ್ದರೆ ಅವರ ಬಂಧನ ಆಗುತ್ತಿತ್ತು ಆದರ ನಾವು ಅ ಕೆಲಸ ಮಾಡಲಿಲ್ಲ ಎಂದಿದ್ದಾರೆ.

ಸ್ವಾಮೀಜಿ ಮಠ ಬಿಡಲ್ಲ  ಎಂಬ ಭಂಡತನ ಮಾಡಬಹುದು  ಅದರೆ ಹೇಗೆ  ಮಠದಿಂದ ಬಿಡುಗಡೆ ಮಾಡಬಹುದು  ಎಂದು ಗೊತ್ತಿದೆ ಎಂದು ಚಂದ್ರ ಶೇಖರ್ ಪೂಜಾರ ತಿಳಿಸಿದ್ದಾರೆ.

Key words:  POCSO case,  Vachanananda Swamiji , trust, member

The post ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ದಾಖಲಿಸಬೇಕಿತ್ತು- ಮಠದ ಟ್ರಸ್ಟ್ ಸದಸ್ಯ ಗಂಭೀರ ಆರೋಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್

ಮೈಸೂರು,ಏಪ್ರಿಲ್,14,2026 (www.justkannada.in): ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್ ಭೇಟಿ...

ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 14,2026 (www.justkannada.in): ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ...

ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,14,2026 (www.justkannada.in): ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಿದ್ದೇವೆ ಎಂದು...

ಕೇಂದ್ರದ ಜಿಡಿಪಿಗಿಂತ ರಾಜ್ಯದ GDP ಉತ್ತಮ ಎಂದ ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK

ಬೆಂಗಳೂರು,ಏಪ್ರಿಲ್,14,2026 (www.justkannada.in): ಕೇಂದ್ರ ಸರ್ಕಾರದ ಜಿಡಿಪಿಗಿಂತ ರಾಜ್ಯದ ಜಿಡಿಪಿ ಉತ್ತಮವಾಗಿದೆ ಎಂದು...