30
May, 2026

A News 365Times Venture

30
Saturday
May, 2026

A News 365Times Venture

ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ದಾಖಲಿಸಬೇಕಿತ್ತು- ಮಠದ ಟ್ರಸ್ಟ್ ಸದಸ್ಯ ಗಂಭೀರ ಆರೋಪ

Date:

ದಾವಣಗೆರೆ,ಏಪ್ರಿಲ್,14,2026 (www.justkannada.in): ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಹನಗವಾಡಿಯ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಿದ ನಂತರವೂ ವಾಕ್ಸಮರ ಮುಂದುವರೆದಿದ್ದು ಸ್ವಾಮೀಜಿ ವಿರುದ್ದ ಮಠದ ಟ್ರಸ್ಟ್ ಸದಸ್ಯ ಚಂದ್ರ ಶೇಖರ ಪೂಜಾರ  ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಮಠದ ಟ್ರಸ್ಟ್ ಸದಸ್ಯ ಚಂದ್ರ ಶೇಖರ ಪೂಜಾರ, ವಚನಾನಂದ ಸ್ವಾಮೀಜಿ ಮಸಾಜ್ ಪ್ರಿಯರಾಗಿದ್ದಾರೆ.  ಅನಾಥ ಮಕ್ಕಳ ಜೊತೆ ವಿಕೃತವಾಗಿ ನಡೆದುಕೊಂಡಿದ್ದಾರೆ. ವಚನಾನಂದ ಸ್ವಾಮೀಜಿ ವಿರುದ್ದ ಫೋಕ್ಸೋ ಕೇಸ್  ದಾಖಲಿಸಬೇಕಿತ್ತು ದಾಖಲಿಸಿದ್ದರೆ ಅವರ ಬಂಧನ ಆಗುತ್ತಿತ್ತು ಆದರ ನಾವು ಅ ಕೆಲಸ ಮಾಡಲಿಲ್ಲ ಎಂದಿದ್ದಾರೆ.

ಸ್ವಾಮೀಜಿ ಮಠ ಬಿಡಲ್ಲ  ಎಂಬ ಭಂಡತನ ಮಾಡಬಹುದು  ಅದರೆ ಹೇಗೆ  ಮಠದಿಂದ ಬಿಡುಗಡೆ ಮಾಡಬಹುದು  ಎಂದು ಗೊತ್ತಿದೆ ಎಂದು ಚಂದ್ರ ಶೇಖರ್ ಪೂಜಾರ ತಿಳಿಸಿದ್ದಾರೆ.

Key words:  POCSO case,  Vachanananda Swamiji , trust, member

The post ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ದಾಖಲಿಸಬೇಕಿತ್ತು- ಮಠದ ಟ್ರಸ್ಟ್ ಸದಸ್ಯ ಗಂಭೀರ ಆರೋಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ...

ತಳ ಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಹೆಚ್. ವೆಂಕಟರಮಣ್ಣಪ್ಪ -ಸಿದ್ದರಾಮಯ್ಯ

ತುಮಕೂರು,ಮೇ,30,2026 (www.justkannada.in):  ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ...

ಡಿಕೆಶಿ ಜೊತೆ  14 ಮಂದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ: ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ..?

ಬೆಂಗಳೂರು, ಮೇ,30,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್...

ಡಿಸಿಎಂ ಹುದ್ದೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ- ಶಾಸಕ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,30,2026 (www.justkannada.in):  ತಮಗೆ ಡಿಸಿಎಂ ಹುದ್ದೆ ನೀಡುವಂತೆ ತಮ್ಮ ಕಾರ್ಯಕರ್ತರು ಆಗ್ರಹಿಸುತ್ತಿರುವ...