7
March, 2026

A News 365Times Venture

7
Saturday
March, 2026

A News 365Times Venture

ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಜುಲೈ,31,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು  ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಪೂರ್ಣ ಆಗುವವರೆಗೂ ಚರ್ಚೆ ಮಾಡಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸದ್ಯಕ್ಕೆ ನಾವು ಈ ಬಗ್ಗೆ ಚರ್ಚೆ ಮಾಡಲ್ಲ ತನಿಖೆ ಪೂರ್ಣ  ಆಗಲಿ.  ಅದರಲ್ಲಿ ನಮಗೆ ಆಸಕ್ತಿ ಇಲ್ಲ. ಸತ್ಯ ಹೊರಬರೋದು ಅಷ್ಟೆ ಎಂದರು.

ರಾಜ್ಯದಲ್ಲಿ ಆಗಸ್ಟ್ ಅಂತ್ಯಕ್ಕೆ ಟೋಯಿಂಗ್ ಆರಂಭ ವಿಚಾರ ಕುರಿತು ಪ್ರತಿಕ್ರಿಯಿಸಿ ಪರಮೇಶ್ವರ್, ಗುತ್ತಿಗೆ ಕೊಡಲ್ಲ ಈ ಬಾರಿ ಇಲಾಖೆಯಿಂದಲೇ ಟೋಯಿಂಗ್  ಮಾಡಲಾಗುತ್ತದೆ. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುತ್ತದೆ. ಸಾರ್ವಜನಿಕರ ಜೊತೆಗೆ ಪೊಲೀಸರು ಮಾನವೀಯತೆಯಿಂದ ಶಾಂತಿ ರೀತಿಯಿಂದ ವರ್ತಿಸುವಂತೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.vtu

Key words:  Dharmasthala case, report, Home Minister, Dr. G. Parameshwar

The post ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...