24
August, 2026

A News 365Times Venture

24
Monday
August, 2026

A News 365Times Venture

ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಜುಲೈ,31,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು  ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಪೂರ್ಣ ಆಗುವವರೆಗೂ ಚರ್ಚೆ ಮಾಡಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸದ್ಯಕ್ಕೆ ನಾವು ಈ ಬಗ್ಗೆ ಚರ್ಚೆ ಮಾಡಲ್ಲ ತನಿಖೆ ಪೂರ್ಣ  ಆಗಲಿ.  ಅದರಲ್ಲಿ ನಮಗೆ ಆಸಕ್ತಿ ಇಲ್ಲ. ಸತ್ಯ ಹೊರಬರೋದು ಅಷ್ಟೆ ಎಂದರು.

ರಾಜ್ಯದಲ್ಲಿ ಆಗಸ್ಟ್ ಅಂತ್ಯಕ್ಕೆ ಟೋಯಿಂಗ್ ಆರಂಭ ವಿಚಾರ ಕುರಿತು ಪ್ರತಿಕ್ರಿಯಿಸಿ ಪರಮೇಶ್ವರ್, ಗುತ್ತಿಗೆ ಕೊಡಲ್ಲ ಈ ಬಾರಿ ಇಲಾಖೆಯಿಂದಲೇ ಟೋಯಿಂಗ್  ಮಾಡಲಾಗುತ್ತದೆ. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುತ್ತದೆ. ಸಾರ್ವಜನಿಕರ ಜೊತೆಗೆ ಪೊಲೀಸರು ಮಾನವೀಯತೆಯಿಂದ ಶಾಂತಿ ರೀತಿಯಿಂದ ವರ್ತಿಸುವಂತೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.vtu

Key words:  Dharmasthala case, report, Home Minister, Dr. G. Parameshwar

The post ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...