2
April, 2026

A News 365Times Venture

2
Thursday
April, 2026

A News 365Times Venture

ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್

Date:

ಬಾಗಲಕೋಟೆ,ಏಪ್ರಿಲ್,2,2026 (www.justkannada.in): ಸಚಿನ್,  ವಿರಾಟ್ ಕೊಹ್ಲಿ, ಲಾರಾ ಸೇರಿ ಅನೇಕರು ಸೇರಿ ಒಬ್ಬರು ಸಿದ್ದರಾಮಯ್ಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಣಗಾನ ಮಾಡಿದರು.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿಗರು ಹಗುರವಾಗಿ ಮಾತುಗಳನ್ನಾಡುತ್ತಾರೆ. ಗುಜರಾತ್ ಗೂ ಕರ್ನಾಟಕಕ್ಕೂ  ಹೋಲಿಕೆ ಮಾಡಿ ನೋಡಿ ಸಾಕು.  ಚುನಾವಣೆ ವೇಳೆ ಮಾತ್ರ ಬಿಜೆಪಿಗರು ಗೋಮಾತೆ ಬಗ್ಗೆ ಮಾತನಾಡುತ್ತಾರೆ. ಇಡೀ ಜಗತ್ತಿನಲ್ಲಿ ನಮ್ಮ ದೇಶ ಬೀಫ್ ರಫ್ತಿನಲ್ಲಿ 2ನೇ ಸ್ಥಾನದಲ್ಲಿದೆ   ಗೋಮಾತೆಯನ್ನ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿಬಿಡಿ ಎಂದು ಟಾಂಗ್ ಕೊಟ್ಟರು.

ಗೋವು ಸಾಗಾಣಿಕೆ ತಡೆಯುವ ಹೆಸರಲ್ಲಿ ಹಣ ವಸೂಲಿ ಮಾಡಿದ್ದಾರೆ.  ಅದರ ಹಣದಿಂದ 800 ಬಿಜೆಪಿ ಕಚೇರಿ ಕಟ್ಟಿದ್ದಾರೆ  ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದರು.

Key words: Sachin, Kohli, Lara, are one, Siddaramaiah, Minister, Santosh Lad

The post ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ

ದಾವಣಗೆರೆ, ಏಪ್ರಿಲ್, 2,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಹಾಕುಸಿತ

ಮುಂಬೈ,ಏಪ್ರಿಲ್,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ ಭಾಷಣ...

ಯುದ್ದದ ಎಫೆಕ್ಟ್: ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಪರಿಣಾಮವಾಗಿ ಔಷಧಿಗಳ ದರ ಏರಿಕೆಯಾದರೆ...

ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ...