11
March, 2026

A News 365Times Venture

11
Wednesday
March, 2026

A News 365Times Venture

ಸದ್ಗುರು ಜೊತೆ ವೇದಿಕೆ ಹಂಚಿಕೊಡಿದ್ದ ಡಿಸಿಎಂ ಡಿಕೆಶಿ ವಿರುದ್ದ ಸಚಿವ ಕೆ.ಎನ್.ರಾಜಣ್ಣ ಕಿಡಿ

Date:

ಹಾಸನ,ಮಾರ್ಚ್,1,2025 (www.justkannada.in): ಮಹಾಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಕ್ಕೆ ಕಾಂಗ್ರೆಸ್ ನ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸಹ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಸದ್ಗುರು ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಡಿ.ಕೆ.ಶಿವಕುಮಾರ್ ಅವರ ನಡೆ ಎಷ್ಟರ ಮಟ್ಟಿಗೆ ಸರಿಯೆನಿಸುತ್ತದೆ? ಅವರೇ ಹೇಳಬೇಕು ಎಂದರು.

ಈ ಹಿಂದೆ, ರಾಹುಲ್ ಗಾಂಧಿ ಯಾರು? ಅವರು ಗೊತ್ತೇ ಇಲ್ಲ ಎಂದು ಸದ್ಗುರು ಹೇಳಿದ್ದರು. ಅಂತವರ ಜೊತೆ ವೇದಿಕೆ ಕಾರ್ಯಕ್ರಮ ಹಂಚಿಕೊಳ್ತಾರೆ ಅಂದ್ರೆ ಇದರ ಬಗ್ಗೆ ಡಿ.ಕೆ.ಶಿವಕುಮಾರ್ ಅವರೇ ಉತ್ತರ ಕೊಡಬೇಕು ಎಂದು  ಅಸಮಾಧಾನ ವ್ಯಕ್ತಪಡಿಸಿದರು.

Key words: Minister, KN Rajanna, DCM DK Shivakumar, Sadguru

The post ಸದ್ಗುರು ಜೊತೆ ವೇದಿಕೆ ಹಂಚಿಕೊಡಿದ್ದ ಡಿಸಿಎಂ ಡಿಕೆಶಿ ವಿರುದ್ದ ಸಚಿವ ಕೆ.ಎನ್.ರಾಜಣ್ಣ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು ನೇಮಕಾತಿಗಳು...

ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ

ಬೆಂಗಳೂರು,ಮಾರ್ಚ್,11,2026 (www.justkannada.in):  ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ...

ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ...

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...