29
April, 2026

A News 365Times Venture

29
Wednesday
April, 2026

A News 365Times Venture

ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್.

Date:

ರಾಯಚೂರು,ಫೆಬ್ರವರಿ,26,2025 (www.justkannada.in):  ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ಗ್ರೇಡ್ 2 ತಹಸೀಲ್ದಾರ್ ವೊಬ್ಬರನ್ನು ಅಮಾನತು ಮಾಡಲಾಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗದ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ್  ಸಸ್ಪೆಂಡ್ ಆದವರು.  ವಿವಿಧ ಪಿಂಚಣಿ ಯೋಜನೆ ತಿರಸ್ಕೃತ ಅರ್ಜಿಗಳನ್ನು ವಿಲೇವಾರಿ ಮಾಡುವ ವೇಳೆ ವಂಚನೆ ಎಸಗಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

2024-25ನೇ ಸಾಲಿನಲ್ಲಿ ದೇವದುರ್ಗ ತಾಲೂಕದಲ್ಲಿ 10,470 ಅರ್ಜಿಗಳ ವಿಲೇವಾರಿ ಮಾಡಲಾಗಿದ್ದು, ಫಲಾನುಭವಿಗಳಿಗೆ ವಿವಿಧ ಮಾಸಾಶನ ಮಂಜೂರು ಮಾಡಿ ವಂಚನೆ ಎಸಗಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಕಂದಾಯ ನಿರೀಕ್ಷಕರು ತಿರಸ್ಕರಿಸಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿ ವಂಚನೆ ಎಸೆಗಿರುವ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ವೆಂಕಟೇಶರನ್ನು ಅಮಾನತು ಮಾಡಲಾಗಿದೆ.

Key words: government, Economic loss, allegation, Grade 2 tehsildar, suspended

The post ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆಗೆ ಸ್ವೀಕರಿಸಿದ ಹೈಕೋರ್ಟ್

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ಬೆಂಗಳೂರು,ಏಪ್ರಿಲ್,28,2026 (www.justkannada.in):   ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಜಾಗ...

ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ

ನವದೆಹಲಿ,ಏಪ್ರಿಲ್, 28,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮೇ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ...