27
June, 2026

A News 365Times Venture

27
Saturday
June, 2026

A News 365Times Venture

ಸರ್ಕಾರಿ ಬಸ್ ಮತ್ತು ಟಾಟಾ ಏಸ್ ನಡುವೆ ಅಪಘಾತ: ಇಬ್ಬರು ಸಾವು:10ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಚಾಮರಾಜನಗರ,ಮಾರ್ಚ್,25,2025 (www.justkannada.in):  ಕೆಎಸ್ ಆರ್ ಟಿಸಿ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ‌ ಕೊಳ್ಳೇಗಾಲ ತಾಲೂಕಿನ  ಸಿದ್ದಯ್ಯನಪುರ ಬಳಿ‌ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಬಾನೂರು ಗ್ರಾಮದ ರಾಜಮ್ಮ(50) ಶೃತಿ(28) ಮೃತಪಟ್ಟವರು. ಕೊಳ್ಳೇಗಾಲದಲ್ಲಿ ತಿಥಿ ಕಾರ್ಯಕ್ಕೆ ಬಂದು ವಾಪಾಸ್ ಆಗುವಾಗ  ಸರ್ಕಾರಿ ಬಸ್ ಮತ್ತು ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು  ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Accident, Two dead, more than ,10 injured

The post ಸರ್ಕಾರಿ ಬಸ್ ಮತ್ತು ಟಾಟಾ ಏಸ್ ನಡುವೆ ಅಪಘಾತ: ಇಬ್ಬರು ಸಾವು:10ಕ್ಕೂ ಹೆಚ್ಚು ಮಂದಿಗೆ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ ವಾಗ್ವಾದ...